Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಶೇಷ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮಾತು : ದೇಶದ ಬಗ್ಗೆ ಹೇಳಿದ್ದೇನು ಮೋದಿ..?

---Advertisement---

ನವದೆಹಲಿ: ಇಂದಿನಿಂದ ಸಂಸತ್ ವಿಶೇಷ ಅಧಿವೇಶನ ಆರಂಭವಾಗಲಿದೆ. ಸೆ.22ರವರೆಗೆ ಅಧಿವೇಶನ ನಡೆಯಲಿದೆ. ಪ್ರಮುಖ ನಾಲ್ಕು ಮಸೂದೆ‌ ಮಂಡಿಸಲು ಕೇಂದ್ರದ ಪ್ಲ್ಯಾನ್ ನಡೆಸಿದೆ. ನಾಳೆಯಿಂದ ಹೊಸ ಸಂಸತ್ ನಲ್ಲಿ ಅಧಿವೇಶನ ನಡೆಯಲಿದೆ. ಅಧಿವೇಶನ ಆರಂಭಕ್ಕೂ ಮುನ್ನ ಮೋದಿ ಮಾತನ್ನಾಡಿದ್ದಾರೆ.

ಈ ವೇಳೆ ಚಂದ್ರಯಾನದ ಬಗ್ಗೆಯೂ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿ20 ಯಶಸ್ಸಿನ ಬಗ್ಗೆಯೂ ಮೋದಿ ಮಾತನಾಡಿದ್ದಾರೆ. ಚಂದ್ರಯಾನ 3 ನಲ್ಲಿ ಚಂದ್ರನಲ್ಲಿ ನಮ್ಮ ತಿರಂಗವನ್ನು ಹಾರಿಸಲಾಗಿದೆ. ಶಿವಶಕ್ತಿ ಪಾಯಿಂಟ್ ಹೊಸ ಪ್ರೇರಣೆಯಾಗಿದೆ. ಭಾರತದ ಸಾಮರ್ಥ್ಯ ಈಗ ವಿಶ್ವಕ್ಕೆ ತಿಳಿದಿದೆ.

ನಾಳೆಯಿಂದ ಹೊಸ ಸಂಸತ್ ನಲ್ಲಿ ಕಲಾಪ ಆರಂಭ. ಯಶೋಭೂಮಿಯನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಾಗಿದೆ. ಹೊಸ ಆತ್ಮವಿಶ್ವಾಸವನ್ನು ನಾವೆಲ್ಲರೂ ಅನುಭವಿಸುತ್ತಿದ್ದೇವೆ. ಚಂದ್ರಯಾನ ಯಶಸ್ವಿ ಬಳಿಕ ಭಾರತದತ್ತ ಎಲ್ಲರು ಗಮನ ಹರಿಸುತ್ತಿದ್ದಾರೆ. ದಕ್ಷಿಣ ಏಷ್ಯಾ ದೇಶಗಳಿಗೆ ಭಾರತ ಧ್ವನಿಯಾಗಿದೆ. 75 ವರ್ಷಗಳ ಬಳಿಕ ಹಾದಿ ಹೊಸ ಪ್ರೇರಣೆಯಾಗಲಿದೆ. 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಗುರಿ. ಐತಿಹಾಸಿಕ ನಿರ್ಣಯಗಳ ಸದನ ಇದಾಗಲಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...