Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೋಟ್ ಬ್ಯಾಂಕ್ ಅಲ್ಲ ಅಭಿವೃದ್ಧಿಯೇ ಆದ್ಯತೆ: ಪ್ರಧಾನಿ ಮೋದಿ

Facebook
Twitter
Telegram
WhatsApp

ಯಾದಗಿರಿ : ಬಿಜೆಪಿಯ ಆದ್ಯತೆ ಅಭಿವೃದ್ಧಿಯೇ ಹೊರತು ಮತ ಬ್ಯಾಂಕ್ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಒಟ್ಟು 10,863 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಹಿಂದಿನ ಸರ್ಕಾರಗಳು ಕಣ್ಣು ಮುಚ್ಚಿ, ಅಭಿವೃದ್ಧಿ ಮತ್ತು ಜನಜೀವನಕ್ಕೆ ಶ್ರಮಿಸುವಲ್ಲಿ ವಿಫಲವಾಗಿರುವುದರಿಂದ ಈ ಪ್ರದೇಶವು ಹಿಂದುಳಿದಿದೆ ಎಂದು ಹೇಳಿದರು.

ಹಿಂದಿನ ಸರಕಾರಗಳು ಕಡೆಗಣಿಸಿದ್ದ ಹಿಂದುಳಿದ ಜಿಲ್ಲೆಗಳಲ್ಲಿ ನಮ್ಮ ಸರ್ಕಾರದಿಂದ ಅಭಿವೃದ್ಧಿ ಮತ್ತು ಉತ್ತಮ ಆಡಳಿತ ತಂದಿದ್ದೇವೆ.

3.5 ವರ್ಷಗಳ ಹಿಂದೆ ಜಲ ಜೀವನ್ ಮಿಷನ್ ಪ್ರಾರಂಭವಾದಾಗ, 18 ಕೋಟಿ ಗ್ರಾಮೀಣ ಕುಟುಂಬಗಳಲ್ಲಿ 3 ಕೋಟಿ ಗ್ರಾಮೀಣ ಕುಟುಂಬಗಳು ಮಾತ್ರ ನಲ್ಲಿ ನೀರಿನ ಸಂಪರ್ಕವನ್ನು ಹೊಂದಿದ್ದವು. ಇಂದು, ದೇಶದ ಸುಮಾರು 11 ಕೋಟಿ ಗ್ರಾಮೀಣ ಕುಟುಂಬಗಳು ನಲ್ಲಿ ನೀರನ್ನು ಪಡೆಯುತ್ತಿವೆ ಎಂದು ಪ್ರಧಾನಿ ಮೋದಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಂತರ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

ಚಳ್ಳಕೆರೆ | ಚುನಾವಣಾ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಸಾವು

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ  ಕರ್ತವ್ಯ ನಿರತ  ಎಪಿಆರ್ ಓ  ಶಿಕ್ಷಕಿ ಯಶೋದಮ್ಮ(55)

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

error: Content is protected !!