Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಪೂರ್ಣ ಸೇವೆ ಒದಗಿಸಲು ಖಾಸಗಿ ಬಸ್ ಗಳನ್ನು ಉಪಯೋಗಿಸಿಕೊಳ್ಳಬೇಕಂತೆ : ಸರ್ಕಾರಕ್ಕೆ ಮನವಿ

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ಮ ಘೋಷಣೆ ಮಾಡಿದ್ದಂತ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಐದು ಗ್ಯಾರಂಟಿಗಳನ್ನು ಯಾವಾಗಿಂದ ಜಾರಿಗೆ ಬರಲಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗಿದೆ. ಅದರಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಜೂನ್ 11ರಿಂದ ಜಾರಿಗೆ ತರಲಾಗುತ್ತಿದೆ.‌ ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಮಾಲೀಕರು ಸರ್ಕಾರಕ್ಕೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಲಕ್ಷುರಿ ಬಸ್ ಮತ್ತು ಸೆಮಿ ಲಕ್ಷುರಿ ಬಸ್ ಹೊರತುಪಡಿಸಿ, ಇನ್ನುಳಿದ ಎಲ್ಲಾ ಬಸ್ ಗಳಲ್ಲೂ ಉಚಿತ ಪ್ರಯಾಣ ಮಾಡಬಹುದು. ಆದರೆ 12 ಸಾವಿರ ನಾರ್ಮಲ್ ಸರ್ಕಾರಿ ಬಸ್ ಗಳು ಸದ್ಯಕ್ಕೆ ಲಭ್ಯವಿದೆ. ಇಷ್ಟು ಬಸ್ ಗಳಿಂದ ಸರ್ಕಾರಕ್ಕೆ ಸಂಪೂರ್ಣವಾಗಿ ಸೇವೆ ಒದಗಿಸುವುದಕ್ಕೆ ಸಾಧ್ಯವಿಲ್ಲ. ಪ್ರತಿದಿನ ಹೆಚ್ಚಿನದಾಗಿ ಮಹಿಳೆಯರು ಕೂಡ ಪ್ರಯಾಣ ಮಾಡುತ್ತಾರೆ. ಹೀಗಾಗಿ ಯಶಸ್ವಿಯಾಗಿ ಈ ಯೋಜನೆಯನ್ನು ಜಾರಿಗೆ ತರುವುದಕ್ಕೆ ಆಗಲ್ಲ.

ಜೊತೆಗೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನದಾಗಿ ಸರ್ಕಾರಿ ಬಸ್ ಸಂಚಾರ ಮಾಡಲ್ಲ. ಎಷ್ಟೋ ಹಳ್ಳಿಗಳಿಗೆ ಸರ್ಕಾರಿ ಬಸ್ ಹೋಗಲ್ಲ. ಇದರಿಂದಾಗಿ ಖಾಸಗಿ ಬಸ್ ಗಳ ಸಹಾಯದೊಂದಿಗೆ ನಿಮ್ಮ ಯೋಜನೆಯನ್ನು ಯಶಸ್ವಿಯಾಗುವಂತೆ ಮಾಡಿಕೊಳ್ಳಿ ಎಂದು ಖಾಸಗಿ ಬಸ್ ಫೆಡರೇಷನ್, ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!