Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಮಾರಸ್ವಾಮಿ ಅವರ ಪೆನ್ ಡ್ರೈವ್ ವಿಚಾರಕ್ಕೆ ಬೇಸತ್ತ ಪ್ರಿಯಾಂಕ್ ಖರ್ಗೆ ಏನಂದ್ರು..?

Facebook
Twitter
Telegram
WhatsApp

 

ಬೆಂಗಳೂರು: ಇಂದು ಮಾಜಿ ಸಿಎಂ ಕುಮಾರಸ್ವಾಮಿ ವಿದೇಶದಿಂದ ಬಂದಿದ್ದಾರೆ. ಈ ವೇಳೆ ಏರ್ಪೋರ್ಟ್ ನಲ್ಲಿ ಮಾತನಾಡಿದ ಕುಮಾರಸ್ವಾಮಿ, ಪೆನ್ ಡ್ರೈವ್ ಈಗಲೇ ರಿಲೀಸ್ ಮಾಡಲ್ಲ ಎಂದಿದ್ದಾರೆ. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಜೆಡಿಎಸ್ ನವರು ಈಗ ಅಸ್ತಿತ್ವ ಕಳೆದುಕೊಂಡು ಬಿಟ್ಟಿದ್ದಾರೆ. ಮುಳುಗಿ ಹೋಗಿದ್ದಾರೆ. ಆ ಅಸ್ತಿತ್ವ ಉಳಿಸಿಕೊಳ್ಳಲು ಈ ರೀತಿ ಮಾತನಾಡುತ್ತಿದ್ದಾರೆ. ವಿಪಕ್ಷ ನಾಯಕರಾಗಲಿ ಈ ರೀತಿ ಮಾತನಾಡುತ್ತಿದ್ದಾರೆ ಎನಿಸುತ್ತಿದೆ. ಬಿಜೆಪಿಯವರಂತು ಹತಾಶರಾಗಿದ್ದಾರೆ. ಪ್ಲೇಯಿಂಗ್ ಲೆವೆಲ್ ನಲ್ಲಿ ಕ್ಯಾಪ್ಟನ್ ನ ಹುಡುಕಿದರೆ, ಇವರು ಬೇರೆಯದ್ದೇ ರೀತಿಯಲ್ಲಿ ಹುಡುಕುತ್ತಿದ್ದಾರೆ.

40% ಸರ್ಕಾರ ಅಂತ ಎನಿಸಿಕೊಂಡವರು ಅವರು. 40% ಸರ್ಕಾರ ಇದ್ದಾಗ ಇವರು ಯಾಕೆ ಮಾತನಾಡಲಿಲ್ಲ. ಪೆನ್ ಡ್ರೈವ್ ಬಿಡುಗಡೆ ಮಾಡ್ತೀನಿ ಅಂತ ಕೂಡ ಹೇಳಿದ್ದಾರೆ. ಪೆನ್ ಡ್ರೈವ್ ಪೆನ್ ಡ್ರೈವ್ ಅಂತಾರೆ. ಎಲ್ಲಿ ಹೋಯ್ತಪ್ಪ ಪೆನ್ ಡ್ರೈವ್. ಇವತ್ತು ನೋಡಿದ್ರೆ ಬಿಡುಗಡೆ ಮಾಡಲ್ಲ ಅಂತಿದ್ದಾರೆ. ಬಿಡುಗಡೆ ಮಾಡಿ ನಾವೂ ತನಿಖೆ ಮಾಡ್ತೀವಿ. ಎಸ್ ಪಿ ರೋಡಲ್ಲಿ ಎಷ್ಟು ಪೆನ್ ಡ್ರೈವ್ ಸಿಗಲ್ಲ. ಸುಮ್ಮನೆ ಕಂಟೆಂಟ್ ಇಲ್ಲದೆ ಏನನ್ನು ಮಾತನಾಡಬಾರದು ಜೆಡಿಎಸ್ ಅವರು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!