Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ತಮಿಳಿಗರನ್ನು ಸೆಳೆಯಲು ಕಾರ್ಯಕ್ರಮ : ಕನ್ನಡ ನಾಡಗೀತೆ ಬದಲಿಗೆ ತಮಿಳುನಾಡಗೀತೆ.. ತಕ್ಷಣ ಎಚ್ಚೆತ್ತ ಈಶ್ವರಪ್ಪ..!

---Advertisement---

ಶಿವಮೊಗ್ಗ: ಈ ಬಾರಿಯ ಚುನಾವಣೆಯಲ್ಲಿ ಎಲ್ಲಾ ಸಮುದಾಯದ ಮತದಾರರನ್ನು ಸೆಳೆಯುವ ಯತ್ನ ಮೂರು ಪಕ್ಷದಿಂದಾನೂ ನಡೆಯುತ್ತಿದೆ. ಇದೀಗ ಬಿಜೆಪಿಯಲ್ಲಿ ತಮಿಳಿಗರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ.

ಶಿವಮೊಗ್ಗ ನಗರ ಹಾಗೂ ಭದ್ರಾವತಿ ಕ್ಷೇತ್ರದಲ್ಲಿ ತಮಿಳಿಗರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಹೀಗಾಗಿ ತಮಿಉ ಮತದಾರರನ್ನು ಸೆಳೆಯಲು ಕಾರ್ಯಕ್ರಮ ನಡೆಸಿದ್ದಾರೆ. NES ನಲ್ಲಿ ತಮಿಳು ಭಾಷಿಗರು ಸಮಾವೇಶವೊಂದನ್ನು ಆಯೋಜನೆ ಮಾಡಲಾಗಿತ್ತು. ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ನಾಡಗೀತೆ ಹಾಕಿದ್ದರು. ಕೂಲಡೇ ಎಚ್ಚೆತ್ತುಕೊಂಡ ಈಶ್ವರಪ್ಪ ಅವರು ತಮಿಳು ನಾಡಗೀತೆಯನ್ನಜ ನಿಲ್ಲಿಸಿದ್ದಾರೆ. ತಕ್ಷಣ ಅಲ್ಲಿದ್ದ ಜನರಿಗೆ ನಾಡಗೀತೆಯನ್ನು ಹಾಡಲು ಹೇಳಿದ್ದಾರೆ. ಆದರೆ ಯಾರೂ ಕೂಡ ನಾಡಗೀತೆಯನ್ನು ಹಾಡಲು ಮುಂದಾಗಲಿಲ್ಲ. ಆದರೆ ಈಶ್ವರಪ್ಪ ಅವರೇ ನಾಡಗೀತೆಯನ್ನು ಹಾಕಿಸಿದ್ದಾರೆ. ಕರ್ನಾಟಕ, ತಮಿಳುನಾಡಿನ ಪ್ರೀತಿಪಾತ್ರರು ಅಣ್ಣಾಮಲೈ ಅವರಂತೆ ಇರಬೇಕು ಅಂತ ಅಧಿಕಾರಿಗಳು ಬಯಸುತ್ತಾರೆ. ಒಂದೂ ಕ್ಷೇತ್ರ ಇಲ್ಲದ ತಮಿಳುನಾಡಿನಲ್ಲಿ ನಾಲ್ಕು ಬಿಜೆಪಿ ಶಾಸಕರು ಆಗಲು ಅಣ್ಣಾಮಲೈ ಕಾರಣ. ಇದು ಕನ್ನಡ – ತಮಿಳು ಸಂಗಮ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...