Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ – ಕಾಂಗ್ರೆಸ್ ನಡುವೆ ಪ್ರೋಟೋಕಾಲ್ ವಾರ್ : ಅಶೋಕ್ ಮಾತಿಗೆ ಡಿಸಿಎಂ ಏನಂದ್ರು..?

Facebook
Twitter
Telegram
WhatsApp

 

ಬೆಂಗಳೂರು: ಇಂದು ಬೆಳಗ್ಗೆನೆ ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಬಂದು, ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿ ಹೋಗಿದ್ದಾರೆ. ಈ ವಿಚಾರವನ್ನಿಟ್ಟುಕೊಂಡು ಬಿಜೆಪಿ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ನವರಿಗೆ ಪ್ರೋಟೋಕಾಲ್ ಕೂಡ ಪಾಲನೆ ಮಾಡುವುದಕ್ಕೆ ಗೊತ್ತಿಲ್ಲ ಎಂದು ಹೇಳಿದ್ದರು. ಇದೀಗ ಅಶೋಕ್ ಅವರ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಅಶೋಕ್ ಗೆ ಸ್ವಲ್ಪ‌ ಪ್ರಾಬ್ಲಮ್ ಇದೆ. ರಾಜಕೀಯ ಭಿನ್ನಾಭಿಪ್ರಾಯ ಇದ್ರು ಪ್ರಧಾನಿಗೆ ಗೌರವ ಕೊಡ್ತೇವೆ. ನಮಗೆ ರಾಜಕೀಯ ಪ್ರಜ್ಞೆ, ಸಮಯ ಪ್ರಜ್ಞೆ ಎಲ್ಲವೂ ಇದೆ. ಯಾರಿಗೆ ಎಷ್ಟು ಗೌರವ ಕೊಡಬೇಕು ಅನ್ನೋದು ಗೊತ್ತಿದೆ. ನಮ್ಮ ರಾಜ್ಯದಲ್ಲಿ ಕೆಟ್ಟ ಸಂಸ್ಕೃತಿ ಇಲ್ಲ. ನಿಮಗೆ ಅರಿವಿಲ್ಲವಾದರೂ ನಮಗೆ ಅರಿವಿದೆ.

ನಾವೂ ಕೇಂದ್ರ ಸರ್ಕಾರದ ಬಳಿ ಕೇಳಿದಾಗ, ಕೇಂದ್ರ ಸರ್ಕಾರವೇ ನಮಗೆ ಬರುವುದು ಬೇಡ ಅಂತ ಹೇಳಿತ್ತು. ಹೀಗಾಗಿ ಹೋಗಿಲ್ಲ. ಅಧಿಕಾರಿಗಳನ್ನು ಕಳುಹಿಸಿಕೊಟ್ಟಿದ್ದೇವೆ.‌ಅಶೋಕ್ ಗೆ ಒಂದು ಪ್ರಾಬ್ಲಮ್ ಇದೆ ಎಂದು ತಿರುಗೇಟು ನೀಡಿದೆ.

ಇನ್ನು ಆರ್ ಅಶೋಕ್ ಅವರು, ವಿಜ್ಞಾನಿಗಳನ್ನ ಕಂಡ್ರೆ ಕಾಂಗ್ರೆಸ್ ಅವರಿಗೆ ಆಗಲ್ಲ. ಕಳೆದ ಚಂದ್ರಯಾನ ನಿಲ್ಲಿಸಿದ್ರು. ದೇಶ ಮುಂದುವರೆಯಬೇಕು, ರಾಜ್ಯ ಮುಂದುವರೆಯಬೇಕು ಎಂಬ ಮನಸ್ಥಿತಿ ಕಾಂಗ್ರೆಸ್ ಗೆ ಇಲ್ಲ. ವೋಟ್ ಪಡೆಯುವುದಕ್ಕೋಸ್ಕರ ನಡೆದುಕೊಳ್ಳುತ್ತದೆ ಅಷ್ಟೆ. ಪ್ರಧಾನಿ ಬಂದಾಗ ಒಂದು ಪ್ರೋಟೋಕಾಲ್ ಪಾಲನೆ ಮಾಡೋದಕ್ಕೆ ಆಗಲ್ಲ ಎಂದು ಹೇಳಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!