ಸುದ್ದಿಒನ್, ದಾವಣಗೆರೆ, ಏಪ್ರಿಲ್. 11 : ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿಯಾಗಿ ಆಡಿದ ಮಾತುಗಳ ಜೊತೆಗೆ ಉದ್ರೇಕಿಸುವ, ಪ್ರಚೋದಿಸುವ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವಂತ ಮಾತುಗಳನ್ನು ಆಡಿರುವುದನ್ನು ಖಂಡಿಸಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಯಶವಂತರಾವ್ ಜಾದವ್, ಮಾಜಿ ಧೂಡಾ ಅದ್ಯಕ್ಷರು ಅಧ್ಯಕ್ಷರು ರಾಜ್ಯ ಬಿಜೆಪಿ ಓಬಿಸಿ ಮೋರ್ಚಾದ ಉಪಾಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್, ಮಾಜಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಅಣಬೇರು ಜೀವನಮೂರ್ತಿ, ಹನಗವಾಡಿ ವೀರೇಶ್, ಬಿ ರಮೇಶ್ ನಾಯಕ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಆರ್ ಎಲ್ ಶಿವಪ್ರಕಾಶ್, ಬಾಲರಾಜ್, ಶಿವಾನಂದ್, ಹರೀಶ್ ಹೋನ್ನೂರ್, ರವಿಕುಮಾರ್, ನವೀನ್ ಕುಮಾರ್ ಹೆಚ್ಬಿ, ಪುಲಯ್, ಟಿಂಕರ್ ಮಂಜಣ್ಣ, ಎಸ್ ಬಾಬಣ್ಣ, ಈರಣ್ಣ, ಕಿಶೋರ್ ಕುಮಾರ್, ಸಂತೋಷ್ ಕೋಟಿ, ಎರಿಸ್ವಾಮಿ, ಹನುಮಂತಣ್ಣ, ಕುಮಾರ್, ವಿನಾಯಕ್, ಸಂದೇಶ್, ಶಿವನಗೌಡ ಟಿ ಪಾಟೀಲ್, ರೇಣುಕ್ ಮೂರ್ತಿ, ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











