Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

PSI ಅಕ್ರಮ ನೇಮಕಾತಿ : ರಾಜ್ಯ ಸರ್ಕಾರದ ಮರುಪರೀಕ್ಷೆ ನೀತಿಯನ್ನು ಎತ್ತಿ ಹಿಡಿದ ಕೋರ್ಟ್

Facebook
Twitter
Telegram
WhatsApp

ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ವಿಚಾರದಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಗೊಂದಲಕ್ಕೆ ಬಿದ್ದಿದ್ದಾರೆ. ಮತ್ತೆ ಪರೀಕ್ಷೆ ಮಾಡಿದರೆ ಇಷ್ಟು ವರ್ಷ ಪಟ್ಟ ಶ್ರಮವೆಲ್ಲ ವ್ಯರ್ಥವಾಗುತ್ತದೆ, ಯಾರೋ ಮಾಡಿದ ತಪ್ಪಿಗೆ ಎಲ್ಲರಿಗೂ ಶಿಕ್ಷೆ ಕೊಟ್ಟರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಆದರೆ ಇದೀಗ ಕೋರ್ಟ್ ಕೂಡ ರಾಜ್ಯ ಸರ್ಕಾರ ತೀರ್ಮಾನಿಸದ ಹಾಗೇ ಮರುಪರೀಕ್ಷೆಗೆ ಕೋರ್ಟ್ ಕೂಡ ಅಸ್ತು ಎಂದಿದೆ.

ರಾಜ್ಯ ಸರ್ಕಾರದ ಮರುಪರೀಕ್ಷೆ ಆದೇಶವನ್ನು ಪ್ರಶ್ನಿಸಿ, ಬೆಂಗಳೂರಿನ ಪವಿತ್ರಾ ಸೇರಿದಂತೆ 28 ಜನ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಮೊದಲ ಆದೇಶದ ಪ್ರಕಾರ ನೇಮಕಾತಿ ಆದೇಶವನ್ನು ನೀಡಬೇಕು ಎಂದು ಅರ್ಜಿದಾರರು ರಾಜ್ಯ ಆಡಳಿತ ನ್ಯಾಯ ಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇದೀಗ ರಾಜ್ಯ ಸರ್ಕಾರದ ತೀರ್ಪನ್ನೇ ಎತಚತಿ ಹಿಡಿದಿದೆ.

ರಾಜ್ಯ ಸರ್ಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಪರೀಕ್ಷೆಗೆ ಆದೇಶ ನೀಡಿತ್ತು. ಇದೀಗ ರಾಜ್ಯ ಆಡಳಿತ ನ್ಯಾಯ ಮಂಡಳಿ ರಾಜ್ಯ ಸರ್ಕಾರದ ತೀರ್ಪನ್ನೇ ಎತ್ತಿ ಹಿಡಿದಿದ್ದು, ಈ ನೇಮಕಾತಿ ಹಗರಣ ತುಂಬಾನೇ ವ್ಯಾಪಕವಾಗಿದೆ. ಇದರಲ್ಲಿ ಕಳಂಕಿತರು ಮತ್ತು ಕಳಂಕರಹಿತರನ್ನು ಬೇರ್ಪಡಿಸಲು ಸಾಧ್ಯವಾಗದು. ಇನ್ನು ನೇಮಕಾತಿಯ ವಿಭಾಗದ ಅಧಿಕಾರಿಯೇ ಬಂಧಿತರಾಗಿದ್ದಾರೆ ಎಂದು ಕೋರ್ಟ್ ಹೇಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!