Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

psi ಹಗರಣದ ಆರೋಪಿ ರುದ್ರಗೌಡ ಆರೋಗ್ಯದಲ್ಲಿ ಏರುಪೇರು.. ಮತ್ಯಾರೆಲ್ಲಾ ಅರೆಸ್ಟ್ ಆಗಿದ್ದಾರೆ ಗೊತ್ತಾ..?

Facebook
Twitter
Telegram
WhatsApp

ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸಾಕಷ್ಟು ಅಪ್ಡೇಟ್ ಆಗುತ್ತಿದೆ. ಎರಡು ರಾಜಕೀಯ ಪಕ್ಷಗಳು ಈ ಬಗ್ಗೆ ಆರೋಪ ಪ್ರತ್ಯಾರೋಪದಲ್ಲಿ ಮುಳುಗಿದೆ. ಈ ಮಧ್ಯೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಒಬ್ಬೊಬ್ಬರನ್ನೆ ಅರೆಸ್ಟ್ ಮಾಡುತ್ತಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 17 ಜನರನ್ನು ಬಂಧಿಸಿದ್ದಾರೆ.

ಹಗರಣದ ಕಿಂಗ್ ಪಿನ್ ರುದ್ರಗೌಡ ಅವರನ್ನು ಈಗಾಗಲೇ ಅರೆಸ್ಟ್ ಮಾಡಿ, ತನಿಖೆ ನಡೆಸುತ್ತಿದ್ದಾರೆ. ಸಿಐಡಿ ವಿಚಾರಣೆ ವೇಳೆ ವಾಂತಿ ಮಾಡಿಕೊಂಡಿದ್ದಾರೆ. ರುದ್ರಗೌಡ ಆರೋಗ್ಯದಲ್ಲಿ ಏರುಪೇರಾಗಿದೆ. ಇನ್ನು ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಈಗಾಗಲೇ ಚಿಕಿತ್ಸೆ ನೀಡಲಾಗಿದೆ.

ಇನ್ನು ಈ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಕೆಲವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಅದರಲ್ಲಿ ಶಹಬಾದ್ ನಗರಸಭೆಯಲ್ಲಿ ಎಸ್ಡಿಎ ಆಗಿರುವ ಜ್ಯೋತಿ ಪಾಟೀಲ್ ಅರೆಸ್ಟ್ ಆಗಿದ್ದಾಳೆ. ಎರಡು ತಿಂಗಳ ಹಿಂದೆಯಷ್ಟೇ ನಗರಸಭೆಗೆ ವರ್ಗಾವಣೆಯಾಗಿದ್ದಳು. ಈ ಹಗರಣದಲ್ಲಿ ಈಗ ಪೊಲೀಸರ ವಶದಲ್ಲಿದ್ದಾರೆ. ಸಿಐಡಿ ಅಧಿಕಾರಿಗಳು ಈ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

RCBಗೆ ಬಂತು ಆನೆ ಬಲ : ಆಲ್ ರೌಂಡರ್ ಮ್ಯಾಕ್ಸಿ ಕಮ್ ಬ್ಯಾಕ್

  ಆರ್ಸಿಬಿ ಫ್ಯಾನ್ಸ್ ಗೆ ಇಂದು ಸಿಕ್ಕಾಪಟ್ಟೆ ಖುಷಿಯ ದಿನವಾಗಿದೆ. ಆಡಿರುವ ಎಂಟು ಮ್ಯಾಚ್ ನಲ್ಲಿ ಏಳು ಮ್ಯಾಚ್ ಸೋತಿದ್ದರು, ಇಂದಿನ ವಿಚಾರ ಕೊಂಚ ಸಮಾಧಾನ ತಂದಿದೆ. ಫ್ಲೇಆಫ್ ಕನಸನ್ನು ಹಾಗೇ ಇಟ್ಟುಕೊಳ್ಳುವಂತೆ ಮಾಡಿದೆ.

ಅದ್ದೂರಿಯಾಗಿ ಜರುಗಿದ ಬೆಳಗೆರೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಚಳ್ಳಕೆರೆ, ಏಪ್ರಿಲ್. 25 : ತಾಲೂಕಿನ ಬೆಳಗೆರೆ ಹಾಗೂ ನಾರಾಯಣಪುರದ ಮಧ್ಯ ಕೆರೆ  ಏರಿ ಬುಡದಲ್ಲಿ ನೆಲೆಸಿರುವ

error: Content is protected !!