Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರ್ವಜನಿಜರಿಂದ ವಿರೋಧ : ಬೆಂಗಳೂರು – ಮೈಸೂರು ಟೋಲ್ ದರ ಹೆಚ್ಚಳ ಆದೇಶ ವಾಪಾಸ್..!

Facebook
Twitter
Telegram
WhatsApp

ಬೆಂಗಳೂರು: ಬೆಂಗಳೂರು – ಮೈಸೂರು ದಶಪಥ ರಸ್ತೆ ಉದ್ಘಾಟನೆಯಾಗಿ ಕೆಲವೇ ದಿನಗಳಾಗಿದೆ. ಆದರೆ ಅದಾಗಲೇ ರಾಷ್ಟ್ರೀಯ ಟೋಲ್ ಪ್ರಾಧಿಕಾರ ಟೋಲ್ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿದ ಕೂಡಲೇ ಜನಾಕ್ರೋಶ ವ್ಯಕ್ತವಾಗಿತ್ತು. ಮೊದಲೇ ಟೋಲ್ ದರ ಹೆಚ್ಚಾಗಿದೆ. ಈಗ ಹೆಚ್ಚಳ ಬೇರೆ ಎಂದು ಕಿಡಿಕಾರಿದ್ದರು. ಈ ಬೆನ್ನಲ್ಲೇ ಟೋಲ್ ದರ ಹೆಚ್ಚಳದ ಆದೇಶ ವಾಪಾಸ್ ಪಡೆಯಲಾಗಿದೆ.

NHAI ಟೋಲ್‌ ದರವನ್ನು ಶೇ.22ರಷ್ಟು ಹೆಚ್ಚಳ ಮಾಡಲಾಗಿತ್ತು. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ‌ ವಾಪಾಸ್ ಪಡೆಯಲಾಗಿದೆ. ಏಪ್ರಿಲ್ 1ರಿಂದ ಈ ಆದೇಶ ಅನ್ವಯವಾಗುವಂತೆ ಇತ್ತು. ಮಧ್ಯರಾತ್ರಿಯಿಂದಾನೇ ಟೋಲ್ ದರ ಹೆಚ್ಚಳವಾಗಿತ್ತು. ಅದರಲ್ಲೂ ಸಿಂಗಲ್‌ ಸೈಡ್ ಹಾಗೂ ಡಬ್ಬಲ್ ಸೈಡ್ ನಲ್ಲೂ ಟೋಲ್ ದರ ಹೆಚ್ಚಳವಾಗಿತ್ತು.

ಕಾರು/ಜೀಪಿನ ಟೋಲ್ ದರ 165 ರೂಪಾಯಿ ಇದೆ. ಈಗ ಮತ್ತೆ 30 ರೂಪಾಯಿ ಹೆಚ್ಚಳವಾಗಿದೆ. ಎರಡು ಕಡೆಗೆ 45 ರೂಪಾಯಿ ಹೆಚ್ಚಳವಾಗಿದೆ. ಟ್ರಕ್/ಬಸ್/ದ್ವಿಚಕ್ರ ವಾಹನದ ದರ 565 ರೂಪಾಯಿ ಇದ. ಈಗ 165 ರೂಪಾಯಿ ಹೆಚ್ಚಳವಾಗಿದೆ. ಲಘು ವಾಹನ/ ಮಿನಿ ಬಸ್ 270 ರೂಪಾಯಿ ಇದೆ. ಈಗ 50 ರೂಪಾಯಿ ಹೆಚ್ಚಳವಾಗಿದೆ. ದ್ವಿಮುಖ ಸಂಚಾರ 75 ರೂಪಾಯಿ ಹೆಚ್ಚಳವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!