Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾರ್ವಜನಿಜರಿಂದ ವಿರೋಧ : ಬೆಂಗಳೂರು – ಮೈಸೂರು ಟೋಲ್ ದರ ಹೆಚ್ಚಳ ಆದೇಶ ವಾಪಾಸ್..!

Facebook
Twitter
Telegram
WhatsApp

ಬೆಂಗಳೂರು: ಬೆಂಗಳೂರು – ಮೈಸೂರು ದಶಪಥ ರಸ್ತೆ ಉದ್ಘಾಟನೆಯಾಗಿ ಕೆಲವೇ ದಿನಗಳಾಗಿದೆ. ಆದರೆ ಅದಾಗಲೇ ರಾಷ್ಟ್ರೀಯ ಟೋಲ್ ಪ್ರಾಧಿಕಾರ ಟೋಲ್ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿದ ಕೂಡಲೇ ಜನಾಕ್ರೋಶ ವ್ಯಕ್ತವಾಗಿತ್ತು. ಮೊದಲೇ ಟೋಲ್ ದರ ಹೆಚ್ಚಾಗಿದೆ. ಈಗ ಹೆಚ್ಚಳ ಬೇರೆ ಎಂದು ಕಿಡಿಕಾರಿದ್ದರು. ಈ ಬೆನ್ನಲ್ಲೇ ಟೋಲ್ ದರ ಹೆಚ್ಚಳದ ಆದೇಶ ವಾಪಾಸ್ ಪಡೆಯಲಾಗಿದೆ.

NHAI ಟೋಲ್‌ ದರವನ್ನು ಶೇ.22ರಷ್ಟು ಹೆಚ್ಚಳ ಮಾಡಲಾಗಿತ್ತು. ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ‌ ವಾಪಾಸ್ ಪಡೆಯಲಾಗಿದೆ. ಏಪ್ರಿಲ್ 1ರಿಂದ ಈ ಆದೇಶ ಅನ್ವಯವಾಗುವಂತೆ ಇತ್ತು. ಮಧ್ಯರಾತ್ರಿಯಿಂದಾನೇ ಟೋಲ್ ದರ ಹೆಚ್ಚಳವಾಗಿತ್ತು. ಅದರಲ್ಲೂ ಸಿಂಗಲ್‌ ಸೈಡ್ ಹಾಗೂ ಡಬ್ಬಲ್ ಸೈಡ್ ನಲ್ಲೂ ಟೋಲ್ ದರ ಹೆಚ್ಚಳವಾಗಿತ್ತು.

ಕಾರು/ಜೀಪಿನ ಟೋಲ್ ದರ 165 ರೂಪಾಯಿ ಇದೆ. ಈಗ ಮತ್ತೆ 30 ರೂಪಾಯಿ ಹೆಚ್ಚಳವಾಗಿದೆ. ಎರಡು ಕಡೆಗೆ 45 ರೂಪಾಯಿ ಹೆಚ್ಚಳವಾಗಿದೆ. ಟ್ರಕ್/ಬಸ್/ದ್ವಿಚಕ್ರ ವಾಹನದ ದರ 565 ರೂಪಾಯಿ ಇದ. ಈಗ 165 ರೂಪಾಯಿ ಹೆಚ್ಚಳವಾಗಿದೆ. ಲಘು ವಾಹನ/ ಮಿನಿ ಬಸ್ 270 ರೂಪಾಯಿ ಇದೆ. ಈಗ 50 ರೂಪಾಯಿ ಹೆಚ್ಚಳವಾಗಿದೆ. ದ್ವಿಮುಖ ಸಂಚಾರ 75 ರೂಪಾಯಿ ಹೆಚ್ಚಳವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!