Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

PUC RESULT : ಚಿತ್ರದುರ್ಗದ ಸಿಎನ್‍ಸಿ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ

Facebook
Twitter
Telegram
WhatsApp

 

ಚಿತ್ರದುರ್ಗ, ಸುದ್ದಿಒನ್ ನ್ಯೂಸ್, (ಏ.21) : ನಗರದ ಸಿಎನ್‍ಸಿ ಪಿಯು ಕಾಲೇಜಿಗೆ 2023ನೇ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ.

ವಿಜ್ಞಾನ ವಿಭಾಗದ PCMB ಸಂಯೋಜನೆಯಲ್ಲಿ ಒಟ್ಟು 108 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ ಡಿಸ್ಟಿಂಕ್ಷನ್-41 ವಿದ್ಯಾರ್ಥಿಗಳು  ಹಾಗೂ  ಪ್ರಥಮ ದರ್ಜೆಯಲ್ಲಿ-46ವಿದ್ಯಾರ್ಥಿಗಳು ಹಾಗೂ ದ್ವಿತೀಯ ದರ್ಜೆಯಲ್ಲಿ-18 ವಿದ್ಯಾರ್ಥಿಗಳು.

ರೇಣುಕವೈಶಾಲಿ.ಹೆಚ್, 583 [97.16%]
ಪೂರ್ವಿಕ.ಎನ್, 576 [96]
ಚೈತ್ರ.ಎನ್,      575[95.83%] ಅಂಕಗಳನ್ನು ಪಡೆದು ತೇರ್ಗಡೆಯಾಗಿರುತ್ತಾರೆ.

ವಾಣಿಜ್ಯ ವಿಭಾಗದ  ಸಂಯೋಜನೆಯಲ್ಲಿ ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ ಡಿಸ್ಟಿಂಕ್ಷನ್-11 ವಿದ್ಯಾರ್ಥಿಗಳು  ಹಾಗೂ  ಪ್ರಥಮ ದರ್ಜೆಯಲ್ಲಿ-20 ವಿದ್ಯಾರ್ಥಿಗಳು ಹಾಗೂ ದ್ವಿತೀಯ ದರ್ಜೆಯಲ್ಲಿ-05 ವಿದ್ಯಾರ್ಥಿಗಳು

ಸಿಂಧೂ.ವಿ, 573 [95.5]                                            ವೈಷ್ಣವಿ.ಆರ್, 551 [91.83]
ರಾಜೇಶ್ವರಿ.ಎನ್. 547 [91.16]

ಅಂಕಗಳನ್ನು ಪಡೆದು ತೇರ್ಗಡೆಯಾಗಿರುತ್ತಾರೆ.

ಈ ವರ್ಷದ ಫಲಿತಾಂಶ ಉತ್ತಮವಾಗಿ ಬಂದಿದ್ದು, ವಿದ್ಯಾರ್ಥಿಗಳ ಈ ಸಾಧನೆಗೆ ಸಿಎನ್‍ಸಿ ಪಿಯು ಕಾಲೇಜಿನ ಡೀನ್ ಆಗಿರುವ ಡಾ.ಗೋಪಾಲ್ ಹಾಗೂ ಪ್ರಾಂಶುಪಾಲರಾದ ಬಿ.ನಾಗರಾಜ್ ಹಾಗೂ ಕಾಲೇಜಿನ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿಯವರು ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!