Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಜೇಮ್ಸ್ ಜಾತ್ರೆ ; ಪುನೀತ್ ರಾಜಕುಮಾರ್ ಹುಟ್ಟು ಹಬ್ಬ, ಅಭಿಮಾನಿಗಳಿಂದ ಅನ್ನ ಸಂತರ್ಪಣೆ

Facebook
Twitter
Telegram
WhatsApp

ವರದಿ : ಸುರೇಶ್ ಪಟ್ಟಣ್

ಚಿತ್ರದುರ್ಗ,(ಮಾ.17) :  ದಿ. ಪುನೀತ್ ರಾಜಕುಮಾರ್ ರವರ ಹುಟ್ಟು ಹಬ್ಬ ಹಾಗೂ ಅವರ ಚಿತ್ರ ಜೇಮ್ಸ್ ಬಿಡುಗಡೆಯ ಹಿನ್ನಲೆಯಲ್ಲಿ ಇಂದು ನಗರದ ಪ್ರಸನ್ನ ಚಿತ್ರಮಂದಿರದಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು.

ಪುನೀತ್ ರವರ ಅಭಿಮಾನಿಗಳು ಅವರ ಹುಟ್ಟು ಹಬ್ಬದ ಅಂಗವಾಗಿ ದೊಡ್ಡದಾದ ಕೇಕ್‍ನ್ನು ತರಿಸಿ ಅದನ್ನು ಕತ್ತರಿಸುವುದರ ಮೂಲಕ ಪುನೀತ್‍ರವರ ಹುಟ್ಟುಹಬ್ಬವನ್ನು ಅಚರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಪುನೀತ್‍ರವರು ಹಟ್ಟು ಹಬ್ಬದ ಅಂಗವಾಗಿ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದ ಸಮಿತಿವತಿಯಿಂದ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು. ಚಿತ್ರವನ್ನು ವೀಕ್ಷಿಸಲು ಬಂದವರು ಹಾಗೂ ಇತರರಿಗೆ ಅನ್ನ ದಾಸೋಹವನ್ನು ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ಅಹಮ್ಮದ್ ಮಹಮ್ಮದ್ ಪಾಷ (ಸರ್ದಾರ್) ಪುನೀತ್ ರವರು ತಾವು ಮಾಡಿದ ಕೆಲಸವನ್ನು ಬೇರೆಯವರ ಬಳಿ ಹೇಳಿಕೊಳ್ಳುತ್ತಿರಲಿಲ್ಲ. ಬಲಗೈಯಿಂದ ನೀಡಿದ್ದು ಎಡಗೈಗೆ ಗೊತ್ತಾಗಬಾರದೆಂದು ಅದು ಕೊಂಡಿದ್ದರು ಅದೇ ರೀತಿ ಸಹಾ ತಮ್ಮ ಜೀವನದಲ್ಲಿ ನಡೆದಿದ್ದರು ಅವರು ಮೃತ ಪಟ್ಟ ಮೇಲೆಯೇ ಅವರು ಮಾಡುತ್ತಿದ್ದ ಹಲವಾರು ಕೆಲಸಗಳು ಬೇರೆಯವರಿಗೆ ಗೊತ್ತಾಗಿವೆ. ಅದೇ ರೀತಿ ತಮ್ಮ ಜೀವನದಲ್ಲಿಯೂ ಸಹಾ ಬದುಲಿ ತೋರಿಸಿದ್ದಾರೆ. ಅವರ ಒಂದು ಗುಣವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಈ ಸಮಯದಲ್ಲಿ ಪ್ರಸನ್ನ ಚಿತ್ರಮಂದಿರದ ಮಾಲಿಕರಾದ ಪ್ರಸನ್ನ, ಅಪ್ಪು ಅಭೀಮಾನಿಗಳಾದ ಅರುಣ್ ಕುಮಾರ್, ನಗರಸಭಾ ಸದಸ್ಯರಾದ ಫ್ರಕೃದ್ದೀನ್, ಸಾದತ್, ಬ್ಯಾಂಕ್ ಪರಮೇಶಿ, ಬಾಬು, ಶ್ರೀನಿವಾಸ್, ಜ್ಯೋತಿ, ತಮ್ಮಣ್ಣ, ಇಂತಿಯಾಜ್, ಯಲ್ಲಪ್ಪ ರೆಡ್ಡಿ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!