Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪು ಅಗಲಿ 11 ದಿನ : ಚಿತ್ರಮಂದಿರಗಳಿಂದಲೂ ಶ್ರದ್ಧಾಂಜಲಿ

Facebook
Twitter
Telegram
WhatsApp

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 11 ದಿನ. ಆದ್ರೆ ಆ ಸತ್ಯ ಒಪ್ಪಿಕೊಳ್ಳಲು ಯಾರಿಂದಲೂ ಸಾಧ್ಯವಾಗ್ತಾ ಇಲ್ಲ. ಅವರ ಸಮಾಧಿ‌ಕಣ್ಣ ಮುಂದೆ ಇದ್ದರು ಅದರಲ್ಲಿ ಅಪ್ಪು ಮಲಗಿದ್ದಾರೆ ಎನ್ನಿಸುತ್ತಿಲ್ಲ. ಒಲ್ಲದ ಮನಸ್ಸಿನಿಂದಲೇ, ಭಾರದ ಹೃದಯದಿಂದಲೇ ಎಲ್ಲರು ರಾಜಕುಮಾರನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

11ನೇ ದಿನದ ಪುಣ್ಯ ತಿಥಿ ಇರುವ ಹಿನ್ನೆಲೆ, ಅಪ್ಪುಗೆ ಚಿತ್ರಮಂದಿರಗಳಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕರ್ನಾಟಕ‌ ಚಿತ್ರಮಂದಿರಗಳು, ಪ್ರೇಕ್ಷಕರು, ಅಭಿಮಾನಿಗಳಿಂದ ಶ್ರದ್ಧಾಂಜಲಿ ನಡೆಯಲಿದೆ. ರಾಜ್ಯದಲ್ಲಿರೋ ಎಲ್ಲಾ ಥಿಯೇಟರ್ ಗಳಲ್ಲಿ ಇಂದು ಸಂಜೆ 6 ಗಂಟೆಗೆ ಶ್ರದ್ಧಾಂಜಲಿ , ದೀಪಾಂಜಲಿ, ಗೀತಾಂಜಲಿ, ಪುಷ್ಪಾಂಜಲಿ ಅರ್ಪಣೆ ಮಾಡಲಾಗುತ್ತಿದೆ.

ಏಕ ಕಾಲಕ್ಕೆ ಎಲ್ಲಾ ಚಿತ್ರಮಂದಿರಗಳ ಮುಂದೆ ಅಪ್ಪುಗೆ ಶ್ರದ್ಧಾಂಜಲಿ ಅರ್ಪಣೆಯಾಗಲಿದ್ದು, 550 ಚಿತ್ರಮಂದಿರದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಕಾರ್ಯಕ್ರಮ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಸಜ್ಜು : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಏಪ್ರಿಲ್ 16  : ಏಪ್ರಿಲ್ 26ರಂದು ನಡೆಯಲಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾ ಶಾಖೆಯು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ

ದ್ವಾರಕೀಶ್ ಗಾಡ್ ಫಾದರ್ ಆಗಿದ್ದರು ಚಿತ್ರದುರ್ಗದ ಜಾಫರ್ ಶರೀಫ್ : ಜಾಫರ್ ನಿಧನದ ದಿನ ದ್ವಾರಕೀಶ್ ಏನ್ ಹೇಳಿದ್ರು ಗೊತ್ತಾ..?

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ಇಂದು ದ್ವಾರಕೀಶ್ ಅವರು ಇಲ್ಲ. ಜಾಫರ್ ಶರೀಫ್ ಅವರೂ ಇಲ್ಲ. ಆದರೆ ಅವರಿಬ್ಬರ ಬಾಂಧವ್ಯ ಗಟ್ಟಿಯಾಗಿತ್ತು. ಆತ್ಮೀಯತೆ ಹೆಚ್ಚಾಗಿತ್ತು. ಅಣ್ಣ ತಮ್ಮಂದಿರಂತೆ ಸಂಬಂಧ ಹೊಂದಿದ್ದವರು. ವಯೋಸಹಜ ಕಾಯಿಲೆಯಿಂದ

50 ಸಾವಿರ ಗಡಿದಾಟಿದ ಅಡಿಕೆ ಧಾರಣೆ : ರೈತರ ಮೊಗದಲ್ಲಿ ಸಂತಸ

ದಾವಣಗೆರೆ: ಅಡಿಕೆ ದರ ದಿನೇ ದಿನೇ ಏರಿಕೆ ಇಳಿಕೆಯಾಗುತ್ತಲೆ ಇದೆ. ಕಳೆದ ಕೆಲವು ತಿಂಗಳಿನಿಂದ ಒಂದೇ ರೀತಿಯಿದ್ದ ಅಡಿಕೆ ಬೆಲೆ ಕಂಡು ರೈತರು ನಿರಾಸೆಗೊಂಡಿದ್ದರು. ಆದರೆ ಇದೀಗಕ್ವಿಂಟಾಲ್ ಅಡಿಕೆ ಬೆಲೆ 50 ಸಾವಿರ ಗಡಿ

error: Content is protected !!