ಅಪ್ಪು ಮಾಡಿದ್ದ ಆ ಕಡೆಯ ಪೋಸ್ಟ್ ಹಿಂದಿನ ಕನಸು ನನಸು ಮಾಡಲು ಹೊರಟ ಅಶ್ವಿನಿ..!

ಬೆಂಗಳೂರು : ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಸೋಷಿಯಲ್ ಮೀಡಿಯಾ ಫಾಲೋ ಮಾಡ್ತಾ ಇದ್ದವರಿಗೆ ಅಪ್ಪು ಅವರು ಹಾಕಿದ ಆ ಕಡೆಯ ಪೋಸ್ಟ್ ಬಗ್ಗೆ ಸಾಕಷ್ಟು ಗೊಂದಲ, ಕ್ಯೂರಿಯಾಸಿಟಿ ಇತ್ತು. ಆ ವಿಚಾರವನ್ನು ಹೇಳುವ ಮೊದಲೇ ಅಪ್ಪು ಇಹಲೋಕ ತ್ಯಜಿಸಿದ್ದರು.


ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು.
ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು.
ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು.
ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು.
ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ ಎಂದು ಪೋಸ್ಟ್ ಒಂದನ್ನ ಹಾಕಿದ್ದರು. ಇದೀಗ ಆ ಫೋಟೋ ಹಿಂದಿನ ಕನಸು ನನಸು ಮಾಡಲು ಅಶ್ವಿನಿ ಪುನೀತ್ ರಾಜ್‍ಕುಮಾರ್ ಸಜ್ಜಾಗಿದ್ದಾರೆ.

ಅಪ್ಪು ಕರುನಾಡ ಬಗ್ಗೆ ಡಾಕ್ಯುಮೆಂಟರಿಯೊಂದನ್ನ ಮಾಡಿದ್ದರು. ಅದಕ್ಕೆ ಗಂಧದಗುಡಿ ಎಂದು ಹೆಸರಿಡಲಾಗಿತ್ತು. ಅದರಲ್ಲಿ ಅಪ್ಪು ಕೂಡ ನಟಿಸಿದ್ದರು. ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಟೀಸರ್ ರಿಲೀಸ್ ಮಾಡುವ ಫ್ಲ್ಯಾನ್ ಮಾಡಿಕೊಂಡಿದ್ದರು. ಆದ್ರೆ ವಿಧಿ ಬೇಗನೇ ಅವರನ್ನ ಕರೆದುಕೊಂಡಿದೆ.

ಈ ಬಗ್ಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಟ್ವೀಟ್ ವೊಂದನ್ನ ಮಾಡಿದ್ದು, ಅಪ್ಪು ಅವರ ಕನಸೊಂದು 1.11.2021ರಂದು ಕನಸು ಕಾಣಬೇಕಿತ್ತು. ಆದರೆ ಆ ಕನಸಿಗಿಂದು ಅಲ್ಪವಿರಮಾವಷ್ಟೆ. ಅವರ ಕನಸನ್ನು ಅವರಿಷ್ಟದಂತೆಯೇ ನಿಮ್ಮೆದುರಿಗೆ ನನಸಾಗಿಸುವುದು ನಮ್ಮದು. ಇಲ್ಲಿಯ ತನಕ ನೀವೂ ತೋರಿದ ಸಂಯಮ ಮತ್ತು ಸಹಾಕಾರಕ್ಕೆ ನಾವೂ ಆಭಾರಿ ಎಂದು ಟ್ವೀಟ್ ಮಾಡಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago