Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪುನೀತ್ ಪುತ್ರಿ ಧೃತಿ ಬೆಂಗಳೂರಿಗೆ ಆಗಮನ..!

Facebook
Twitter
Telegram
WhatsApp

ಬೆಂಗಳೂರು: ಪುನೀತ್ ರಾಜ್‍ಕುಮಾರ್ ಮಗಳು ಧೃತಿ ಅಮೆರಿಕಾದಿಂದ ಬೆಂಗಳೂರಿಗೆ ಬಂದಿಳಿದಿದ್ದಾರೆ. ಸದ್ಯ ಏರ್ಪೋರ್ಟ್ ನಿಂದ ಕಂಠೀರವ ಸ್ಟುಡಿಯೋದತ್ತ ಧೃತಿ ಆಗಮಿಸುತ್ತಿದ್ದಾರೆ. ಬಿಗಿ ಭದ್ರತೆಯೊಂದಿಗೆ ಧೃತಿಯನ್ನ ಕರೆದುಕೊಂಡು ಬರಲಾಗಿದೆ.

ವಿಧ್ಯಾಭ್ಯಾಸಕ್ಕಾಗಿ ಧೃತಿ ಅಮೆರಿಕಾಗೆ ತೆರಳಿದ್ದರು. ಇದೀಗ ತಂದೆಯ ಸಾವಿನ ಸುದ್ದಿ ದೃತಿಯನ್ನ ಕಂಗೆಡಿಸಿದೆ. ಅಮೆರಿಕಾದಿಂದ ಜರ್ಮನಿ, ಜರ್ಮನಿಯಿಂದ ದೆಹಲಿ, ದೆಹಲಿಯಿಂದ ಬೆಂಗಳೂರಿಗೆ ಧೃತಿ ಪಯಣ ಮಾಡಿದ್ದಾರೆ. ತಂದೆಯ ಸಾವಿನ ಸುದ್ದಿಯ ನಡುವೆಯೂ ಧೃತಿ 18-20 ಗಂಟೆಗಳ ಕಾಲ ಒಬ್ಬರೇ ಪ್ರಯಾಣ ಮಾಡಿದ್ದಾರೆ. ಇದು ನಿಜಕ್ಕೂ ಎಲ್ಲರ ಮನಸ್ಸಿಗೂ ನೋವುಂಟು ಮಾಡಿದೆ.

ಎಲ್ಲಿಯೂ ಯಾವುದೇ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಧೃತಿಯನ್ನ ಕಂಠೀರವ ಸ್ಟುಡಿಯೋಗೆ ಕರೆದುಕೊಂಡು ಬರುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಆಶಾಕಿರಣ | ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ

ಸುದ್ದಿಒನ್, ಚಿತ್ರದುರ್ಗ, ಮೇ.10 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆ 2023-24ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. 60

error: Content is protected !!