Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಂಜಾಬ್ ಸರ್ಕಾರವನ್ನ ರದ್ದು ಮಾಡಬೇಕು : ಸಿಎಂ ಬೊಮ್ಮಾಯಿ..!

Facebook
Twitter
Telegram
WhatsApp

ಚಾಮರಾಜನಗರ: ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭದ್ರತಾ ಲೋಪವಾಗಿದ್ದು, ಪಂಜಾಬ್ ಸರ್ಕಾರವನ್ನೇ ರದ್ದು ಮಾಡಬೇಕೆಂದು ಕರ್ನಾಟಕದಲ್ಲಿ ಸಿಎಂ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರಧಾನಿಗೆ ಗೌರವ ಕೊಡಬೇಕಾದದ್ದು ಎಲ್ಲಾ ರಾಜ್ಯ ಸರ್ಕಾರಗಳ ಕರ್ತವ್ಯ. ಭದ್ರತಾ ಲೋಪದ ಬಗ್ಗೆ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಯಾಗಬೇಕು. ಪ್ರಧಾನ ಮಂತ್ರಿಗೆ ಮುಕ್ತವಾಗಿ ಸಂಚರಿಸಲು ಅವಕಾಶ ನೀಡದೆ ಇರುವುದು ಖಂಡನೀಯ. ಭದ್ರತೆ ನೀಡುವಲ್ಲಿ ವಿಫಲವಾದ ಪಂಜಾಬ್ ಸರ್ಕಾರ ಇರುವುದಕ್ಕೆ ಯೋಗ್ಯವಲ್ಲ. ಇಂತಹ ಸರ್ಕಾರವನ್ನು ಬರ್ಕಾಸ್ತ್ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇಂದು ಪ್ರಧಾನಿ ಮೋದಿ ಬಿಜೆಪಿಯ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಪಂಜಾಬ್ ಗೆ ತೆರಳಿದ್ದರು. ಬಟಿಂಡಾಗೆ ಹೆಲಿಕಾಪ್ಟರ್ ನಲ್ಲಿ ತೆರಳಿದ್ದ ಅವರು, ನಂತರ ಬೆಂಗಾವಲು ವಾಹನದಲ್ಲಿ ತೆರಳುತ್ತಿದ್ದರು. ಆದ್ರೆ ಪಂಜಾಬ್ ಫ್ಲೈ ಓವರ್ ಮೇಲೆ ಪ್ರತಿಭಟನಾಕಾರರು ಪ್ರತಿಭಟನೆ ಮಾಡುತ್ತಿದ್ದ ಕಾರಣ ಸುಮಾರು 20 ನಿಮಿಷಗಳ ಕಾಲ ಅಲ್ಲೆ ಉಳಿದರು. ಈ ಹಿನ್ನೆಲೆ ಪಂಜಾಬ್ ಸರ್ಕಾರ ಭದ್ರತೆಯನ್ನ ಒದಗಿಸಲ್ಲ ಎಂದು ಆರೋಪಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

error: Content is protected !!