Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RCB ವರ್ಸಸ್ ಪಂಜಾಬ್ : ಇಂದಿನ ಪಂದ್ಯ ಗೆಲ್ಲೋದ್ಯಾರು..? ಹಿಸ್ಟರಿ ಏನ್ ಹೇಳುತ್ತೆ..?

Facebook
Twitter
Telegram
WhatsApp

15ನೇ ಆವೃತ್ತಿಯ ಐಪಿಎಲ್ ಮ್ಯಾಚ್ ಇಂದು ಎರಡನೇ ದಿನ. ಆರ್ಸಿಬಿ ಮತ್ತು ಪಂಜಾಬ್ ಮುಖಾಮುಖಿಯಾಗಿವೆ. ಆರ್ಸಿಬಿ ತಂಡದಲ್ಲಿ ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫೇನ್ ರುದರ್‌ಫೋರ್ಡ್, ದಿನೇಶ್ ಕಾರ್ತಿಕ್ (WK), ಡೇವಿಡ್ ವಿಲ್ಲಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಇದ್ದಾರೆ. ಈಗಾಗಲೇ ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಮಾಡಲು ನಿರ್ಧರಿಸಿದೆ.

ಐಪಿಎಲ್ ಶುರುವಾದಾಗಿನಿಂದಲೂ ಒಂಜಾಬ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು 28 ಬಾರಿ ಎದುರು ಬದುರಾಗಿದ್ದಾರೆ. ಅದರಲ್ಲಿ ಆರ್ಸಿಬಿ 13 ಬಾರಿ ಗೆದ್ದಿದ್ದರೆ, ಪಂಜಾಬ್ 15 ಬಾರಿ ಗೆದ್ದಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಐಪಿಎಲ್ 2022 ರ ಮೂರನೇ ಪಂದ್ಯ ನಡೆಯುತ್ತಿದೆ.

ಮಯಾಂಕ್ ಅಗರ್ವಾಲ್ ಪಂಜಾಬ್ ತಂಡದ ನಾಯಕರಾಗಿದ್ದು, 9 ವರ್ಷಗಳ ನಂತರ ಬೆಂಗಳೂರು ತಂಡದ ನಾಯಕತ್ವದಲ್ಲಿ ಬದಲಾವಣೆಯಾಗಿದ್ದು, ಇದೀಗ ಫಾಫ್ ಡು ಪ್ಲೆಸಿಸ್ ತಂಡವನ್ನು ಮುನ್ನಡೆಸಲಿದ್ದಾರೆ. ಈ ಮೂಲಕ ಎರಡು ತಂಡದಲ್ಲೂ ಈ ಬಾರಿ ಹೊಸಬರ ನಾಯಕತ್ವದ ಮೂಲಕ ಆಟ ಸಾಗಲಿದೆ. ಈ ಎರಡು ಟೀಂ ನ ಆಟ ಮಾತ್ರ ರೋಚಕವಾಗಿ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!