Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನಾಯಕ ಸಿಧು ಕೊಲೆ ಹೊಣೆ ಹೊತ್ತ ಕೆನಡಾ ಗ್ಯಾಂಗ್…!

Facebook
Twitter
Telegram
WhatsApp

ಪಂಜಾಬ್: ಖ್ಯಾತ ಗಾಯಕ, ರ್ಯಾಪ್ ಸಾಂಗ್ ಗಳಿಂದಲೇ ಕೋಟ್ಯಾಂತರ ಅಭಿಮಾನಿ ಬಳಗ ಗಳಿಸಿದ್ದ ಸಿಧು ಮೂಸೆವಾಲಾನನ್ನು ನಿನ್ನೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದು, ಕೆನಡಾ ಮೂಲದ ಲಕ್ಕಿ ಎಂಬಾತ ಈ ಹತ್ಯೆಯ ಹೊಣೆ ಹೊತ್ತಿದ್ದಾನೆ. ಈ ಸಂಬಂಧ ಪಂಜಾಬ್ ಡಿಜಿಪಿ ವಿಕೆ ಭಾವ್ರಾ ಮಾಹಿತಿ ನೀಡಿದ್ದಾರೆ.

ಪಂಜಾಬ್ ನಲ್ಲಿ ಆಪ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 424 ಜನರ ಭದ್ರತೆಯನ್ನು ವಾಪಾಸ್ ತೆಗೆದುಕೊಂಡಿತ್ತು. ಅದರಲ್ಲಿ ಸಿಧು ಕೂಡ. ಅದರೆ ಕಾಕತಾಳೀಯವೆಂಬಂತೆ ಭದ್ರತೆ ವಾಪಾಸ್ ಪಡೆದ 24 ಗಂಟೆಯಲ್ಲಿ ಸಿಧು ಹತ್ಯೆಯಾಗಿದೆ. 20 ಸುತ್ತು ಗುಂಡಿನ ಸುರಿಮಳೆ ಸುರಿಸಿ ಹತ್ಯೆ ಮಾಡಿದ್ದಾರೆ.

ಸಿಧು ಕಾಂಗ್ರೆಸ್ ಪಕ್ಷದಿಂದ ರಾಜಕೀಯದಲ್ಲೂ ಸಕ್ರೀಯವಾಗಿದ್ದವರು. ಮಾನ್ಸಾ ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜೀಪ್ ನಲ್ಲಿ ಸಿಧು ಮತ್ತು ಅವರ ಸ್ನೇಹಿತರು ತೆರಳುತ್ತಿದ್ದರು. ಈ ವೇಳೆ ಬಂದ ದುಷ್ಕರ್ಮಿಗಳು ಸಿಧು ಮತ್ತು ಸ್ನೇಹಿತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನವಾದರೂ ಸಿಧು ಮಾರ್ಗಮಧ್ಯೆ ಸಾವನ್ನಪ್ಪಿದ್ದು, ಸ್ನೇಹಿತನಿಗೆ ಚಿಕಿತ್ಸೆ ಮುಂದುವರೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!