Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಕ್ಕದ ಮನೆಯವರಿಗೆ ಚಪ್ಪಲಿಯಿಂದ ಹೊಡೆತ : ಅರೆಬೆತ್ತಲೆಯಲ್ಲೇ ಎಳೆತಂದ ಪೊಲೀಸರು..!

Facebook
Twitter
Telegram
WhatsApp

ಚಿತ್ರದುರ್ಗ, (ಡಿ.20): ಪಕ್ಕದ ಮನೆಯವರಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಅರೆಬೆತ್ತಲೆಯಾಗಿಯೇ ಠಾಣೆಗೆ ಕರೆ ತಂದಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಘಟನೆ ನಡೆದಿದೆ.

ರೌಡಿಶೀಟರರ್ ಓರ್ವನ ವಿರುದ್ಧ ಬಂಧನದ ವಾರೆಂಟ್ ಜಾರಿಯಾಗಿತ್ತು. ಈತನನ್ನ ಕರೆತರಲು ಹೆಡ್ ಕಾನ್ಸ್‌ಟೇಬಲ್ ಹೋಗಿದ್ದರು. ಪೊಲೀಸರು ಹೋದಾಗ ಈ ರೌಡಿಶೀಟರ್ ಸ್ನಾನ ಮಾಡುತ್ತಿದ್ದ ಎನ್ನಲಾಗಿದೆ. ಹೀಗಾಗಿ ಪೊಲೀಸರು ಆತನನ್ನ ಅದೇ ಸ್ಥಿತಿಯಲ್ಲೇ ಎಳೆದು ತಂದಿದ್ದಾರೆ.

ಈ ಘಟನೆ ಸಂಬಂಧ ಆರೋಪಿ ಆಕ್ರೋಶ ಹೊರ ಹಾಕಿದ್ದಾನೆ. ಪೊಲೀಸರು ಬಂದಾಗ ನಾನು ಸ್ನಾನ ಮಾಡುತ್ತಿದ್ದೆ. ಸ್ನಾನ ಮುಗಿಸಿಕೊಂಡು ಬರುತ್ತೇನೆಂದು ಹೇಳಿದರು ಕೇಳಲಿಲ್ಲ. ಇದು ದುರುದ್ಧೇಶದಿಂದ ಮೆರವಣಿಗೆ ಮಾಡಿದ್ದಾರೆ. ನಾನು ಮೇಲಾಧಿಕಾರಿಗಳಿಗೆ ದೂರು ನೀಡುತ್ತೇನೆ ಎಂದಿದ್ದಾನೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿ ಜಾಮೀನು ಪಡೆದಿದ್ದಾನೆ. ಸದ್ಯ ಅರೆ ಬೆತ್ತಲೆಯ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!