Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರಿ ಕಣ್ಣು ಹೋರಿ ಮ್ಯಾಗೆ : ಸಿದ್ದರಾಮಯ್ಯ ವಿಚಾರಕ್ಕೆ ವ್ಯಂಗ್ಯವಾಡಿದ ಸಚಿವ ಆರ್ ಅಶೋಕ್..!

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ಹಿಜಬ್ ಹಾಗೂ ಕೇಸರಿ ಶಾಲು ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಸಚಿವ ಆರ್ ಅಶೋಕ್ ಕಿಡಿಕಾರಿದ್ದಾರೆ. ವಿದ್ಯಾರ್ಥಿಗಳು ಶಾಲಾ ಕಾಲೇಜಿನಲ್ಲಿ ಹಿಜಬ್ ಮತ್ತು ಕೇಸರಿ ಶಾಲು ಧರಿಸಿ ಬರುವುದೇ ತಪ್ಪು. ಸಮವಸ್ತ್ರ ಧರಿಸಿ ಬರಲಿ ಎಂದಿದ್ದಾರೆ.

ಇದೇ ವಿಚಾರವಾಗಿ ಕಾಂಗ್ರೆಸ್ ಮೇಲೆ ಹರಿಹಾಯ್ದ ಸಚಿವ ಅಶೋಕ್, ಮಾರಿ ಕಣ್ಣು ಹೋರಿ ಮ್ಯಾಗೆ ಎಂಬಂತೆ ಸಿದ್ದರಾಮಯ್ಯ ಅವರ ಕಣ್ಣು ಅಲ್ಪಸಂಖ್ಯಾತರ ಮೇಲೆ ಬಿದ್ದಿದೆ. ಕಾಂಗ್ರೆಸ್ ನವರು ವಿನಾಕಾರಣ ವಿವಾದ ಸೃಷ್ಟಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ವೋಟ್ ಬ್ಯಾಂಕ್ ಪಾಲಿಟಿಕ್ಸ್ ಅನುಸರಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ಹತ್ತಿರ ಬರ್ತಾ ಇದೆಯಲ್ಲ ಅದ್ಕೆ ವಿವಾದ ಸೃಷ್ಟಿಸುತ್ತಿದೆ.

ಕಾಂಗ್ರೆಸ್ ಈ ಮುಂಚೆಯೂ ಸದಾ ಒಲೈಕೆ ರಾಜಕಾರಣ ಮಾಡಿಕೊಂಡೆ ಬಂದವರು. ದೇಶದಲ್ಲಿ ಕೋಮು ಸಂಘರ್ಷ ಮಾಡುವ ಕೆಲಸವನ್ನ ಕಾಂಗ್ರೆಸ್ ಬಿಡಬೇಕು. ಇದು ಭಾರತ ದೇಶ ಇಸ್ಲಾಮಿಕ್ ರಾಜ್ಯವಲ್ಲ. ಭಾರತ ಸಂಸ್ಕೃತಿ, ಇತಿಹಾಸದ ಪ್ರಕಾರ ನಡೆದುಕೊಂಡು ಹೋಗಬೇಕು. ಕೇಸರಿ ಶಾಲು-ಹಿಜಬ್ ವಿವಾದವೇ ಅಲ್ಲ. ಸರ್ಕಾರ ಯಾರ ಪರವೂ ಅಲ್ಲ. ಸಮವಸ್ತ್ರ ಧರಿಸಿ ಶಾಲಾ-ಕಾಲೇಜಿಗೆ ಬರಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!