Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸ ಸರ್ಕಾರದ ಬಗ್ಗೆ ಆರ್ ಅಶೋಕ್ ಗೇಲಿ : ಡಿಕೆಶಿ & ಸಿದ್ದು ಬಗ್ಗೆ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಆಡಳಿತ ನಡೆಯುತ್ತಿದೆ. ಪಕ್ಷ ಸಂಘಟನೆ ಮಾಡಲು ಜೊತೆಯಾದ ಇಬ್ಬರು ಸರ್ಕಾರವನ್ನು ಜೊತೆಯಾಗಿಯೇ ಮುನ್ನಡೆಸುತ್ತಿದ್ದಾರೆ. ಇದೀಗ ಮಾಜಿ ಸಚಿವ ಆರ್ ಅಶೋಕ್ ಅವರು ಕಾಂಗ್ರೆಸ್ ಸರ್ಕಾರವನ್ನು ಗೇಲಿ ಮಾಡಿದ್ದಾರೆ.

ಇದು ಕಾಂಗ್ರೆಸ್ ಸರ್ಕಾರವಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಮ್ಮಿಶ್ರ ಸರ್ಕಾರ.ನಾನು ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಿಎಂ ಇದ್ದಾಗ ಯಾರು ಮಾತನಾಡಲ್ಲ. ಆದರೆ ಸಿದ್ದರಾಮಯ್ಯ ಆದ ಮೇಲೆ ನಾನು ಮಾತನಾಡಬೇಕು ಎಂಬ ಚಾಳಿ ಡಿಕೆ ಶಿವಕುಮಾರ್ ಅವರಿಗೆ ಇದೆ.

ಸಂವಿಧಾನಿಕವಾಗಿ ಉಪಮುಖ್ಯಮಂತ್ರಿ ಹುದ್ದೆ ಇಲ್ಲ. ಆದರೆ ಇದನ್ನು ಪಕ್ಷಗಳು ನಡೆಸಿಕೊಂಡು ಬಂದಿವೆ. ಸಿದ್ದರಾಮಯ್ಯ ಅವರು ಅದ್ಯಾಕೋ ಮೌನಕ್ಕೆ ಶರಣಾಗಿದ್ದಾರೆ. ಕಾಂಗ್ರೆಸ್ ನವರ ದಬ್ಬಾಳಿಕೆಯನ್ನು ಜನ ಸಹಿಸುವುದಿಲ್ಲ. ಮೊದಲ ಸಭೆಯಲ್ಲಿಯೇ ಡಿಕೆ ಶಿವಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾರೆ. ಕಾಂಗ್ರೆಸ್ ಎಂದರೆ ಗುಂಡಾಗಿರಿ, ಗುಂಡಾಗಿರಿ ಎಂದರೆ ಕಾಂಗ್ರೆಸ್. ಪ್ರತಿ ಸರ್ಕಾರ ಬಂದಾಗಲೂ ಅದೇ ಅಧಿಕಾರಿಗಳು ಇರುತ್ತಾರೆ. ಧಮ್ಕಿ ಹಾಕುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!