ಹೊಟೇಲ್ ಮುಂದೆ ಟು ಡೇ ಸ್ಪೆಷಲ್ ಬೋರ್ಡ್ ಇರುತ್ತಲ್ಲ, ಹಂಗೆ ಡಿಕೆಶಿ, ಸಿದ್ದರಾಮಯ್ಯಂದು : ಸಚಿವ ಅಶೋಕ್

 

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಆರು ತಿಂಗಳು. ಸರ್ಕಾರದಿಂದ ಕಲ್ಯಾಣ ಕಾರ್ಯಕ್ರಮವನ್ನ ಮಾಡಲಾಗಿದೆ. ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರ ಏನೂ ಸಾಧನೆ ಮಾಡಿಲ್ಲ ಎಂದಿದ್ದರು.

ಆ ಬಗ್ಗೆ ಸಚಿವ ಆರ್ ಅಶೋಕ್ ಅವರು ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರಿಗೆ ನಾನು ಮಾಡಿದ್ದೆ ಸರಿ ಎಂಬ ಭಾವನೆ ಇದೆ. ಹೆಚ್ಚು ಬಜೆಟ್ ಮಂಡನೆ ಮಾಡಿದ್ದೇನೆಂಬ ಅಹಂ ಜಾಸ್ತಿಯಾಗಿದೆ. ಎಲ್ಲಾ ವಿಚಾರ ಕ್ಕೂ ಒಂದು ರಿಯಾಕ್ಷನ್ ಕೊಡಬೇಕೆಂಬ ಚಟ ಅವರಿಗಿದೆ. ಹಾಗಾಗಿ ಎಲ್ಲದಕ್ಕೂ ಮಾತಾಡ್ತಾ ಇರ್ತಾರೆ.

ಸಿದ್ದರಾಮಯ್ಯ ಅವರು ಐದು ವರ್ಷ ಆಡಳಿತ ನಡೆಸಿದ್ರು ಕೂಡ ಏನು ಮಾಡ್ಲಿಲ್ಲ. ಆದ್ರೆ ಬಸವರಾಜ್ ಬೊಮ್ಮಾಯಿ ಅವರು ಆರೇ ತಿಂಗಳಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಜನ ಈಗಾಗ್ಲೇ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ. ಆದ್ರೂ ಡಿಕೆಶಿ, ಸಿದ್ದರಾಮಯ್ಯ ಶೋ ನಡೀತಾ ಇದೆ. ಹೊಟೇಲ್ ಮುಂದೆ ಟುಡೇ ಸ್ಪೆಷಲ್ ಬೋರ್ಡ್ ಇರುತ್ತಲ್ಲ ಆ ಥರ ಇವರಿಬ್ಬರ ಶೋ ಇರುತ್ತೆ.

17 ಜನ ಕಾಂಗ್ರೆಸ್ ಬಿಟ್ಟು ಬಂದ್ರಲ್ಲ. ಆಗಲೇ ಕಾಂಗ್ರೆಸ್ ಸತ್ಯಶೋಧನ ಸಮಿತಿ ಮಾಡ್ಬೇಕಿತ್ತು. ಅವರೆಲ್ಲಾ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಅಂತ ತಿಳಿದುಕೊಳ್ಳಬೇಕಿತ್ತು. ಈಗ ಸಿ ಎಂ ಇಬ್ರಾಹಿಂ ಅವರು ಕೂಡ ಕಾಂಗ್ರೆಸ್ ಬಿಡ್ತಾ ಇದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

suddionenews

Recent Posts

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

8 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

45 minutes ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

1 hour ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

1 hour ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

1 hour ago

ಮಕ್ಕಳ ಮನಸ್ಸು ಜಂಕ್ ಪುಡ್ ಕಡೆಗೆ ಜಾರದಂತೆ ಜಾಗೃತಿ ವಹಿಸಿ : ಡಾ. ಪೃಥ್ವೀಶ್

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…

4 hours ago