Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಲೇಜಿಗೆ ಪರೀಕ್ಷೆ ಬರೆಯಲು ಹೋದವರು ವಾಪಾಸ್ ಬರಲೇ ಇಲ್ಲ : ತುಮಕೂರಿನಲ್ಲಿ ಭೀಕರ ಅಪಘಾತ

Facebook
Twitter
Telegram
WhatsApp

ತುಮಕೂರು: ಖಾಸಗಿ ಬಸ್ ಪಲ್ಟಿಯಾಗಿ 4 ಜನ ದುರ್ಮರಣವಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಪಾವಗಡದ ಪಳವಳ್ಳಿ ಕಟ್ಟೆ ಬಳಿ ಈ ಘಟನೆ ನಡೆದಿದೆ. ತಿರುವಿನಲ್ಲೂ ಅತಿ ವೇಗವಾಗಿ ಬಸ್ ಚಾಲನೆ ಮಾಡಿದ್ದರಿಂದ ಈ ಘಟನೆ ನಡೆದಿದೆ.

ಈ ಬಸ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಮಕ್ಕಳು ಇದ್ದರು. ಪರೀಕ್ಷೆ ಸಮಯ ಆಗಿದ್ದರಿಂದ ಇದೇ ಬಸ್ ನ್ನ ಕ್ಯಾಚ್ ಮಾಡಿದ್ದರು. ಆದ್ರೆ ಪರೀಕ್ಷೆ ಕೇಂದ್ರವೂ ತಲುಪದೇ ಮಸಣ ಸೇರಿದ್ದಾರೆ. ಇನ್ನು ಕೆಲಸಕ್ಕೆ ತೆರಳಿದ್ದವರು ಮೃತರಾಗಿದ್ದಾರೆ. ಎಂಟು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಸ್ ಮೇಲಿನ ಟಾಪ್ ನಲ್ಲಿ‌ ಕುಳಿತಿದ್ದವರಿಗೂ ಗಂಭೀರ ಗಾಯವಾಗಿದೆ. ಓವರ್ ಲೋಡ್, ಓವರ್ ಸ್ಪೀಡ್ ನಿಂದಾಗಿಯೇ ಬಸ್ ದುರಂತ ನಡೆದಿದೆ. ಎರಡು ಬಸ್ ಇಲ್ಲದ ಕಾರಣ ಒಂದೇ ಬಸ್ ಹತ್ತಿದ್ದರು.

ರಾಹುಲ್ ಕುಮಾರ್ ಎಸ್ ಪಿ ಹೇಳುವ ಪ್ರಕಾರ, ನಾಲ್ಕು ಜನ ಮರಣ ಹೊಂದಿದ್ದಾರೆ. 15-20 ಜನ ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಮೃತದೇಹಗಳನ್ನ ಪಾವಗಡ ಆಸ್ಪತ್ರೆಗೆ ರವಾನಿಸಲಾಗಿದೆ. 25 ಜನಕ್ಕೂ ಹೆಚ್ಚು ಗಾಯವಾಗಿದೆ. ವೇಗವಾದ ಚಾಲನೆಯೇ ಇದಕ್ಕೆ ಕಾರಣವಿರಬಹುದು. ತನಿಖೆಯ ನಂತರ ಗೊತ್ತಾಗಲಿದೆ. ವಿದ್ಯಾರ್ಥಿಗಳಲ್ಲದೆ ಕೆಲಸಕ್ಕೆ ಹೋಗುವವರು ಸಾಕಷ್ಟು ಜನ ಈ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದರು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!