Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪುಗೆ ಸಂತಾಪ ಸೂಚಿಸಿದ ವಿಚಾರಕ್ಕೆ ಟೀಕೆ : ಕಮೆಂಟ್ ಬಾಕ್ಸ್ ನಲ್ಲೆ ತಿರುಗೇಟು ಕೊಟ್ಟ ನಟಿ ರಾಧಿಕಾ ಪಂಡಿತ್..!

Facebook
Twitter
Telegram
WhatsApp

ಬೆಂಗಳೂರು: ಪುನೀತ್ ರಾಜಕುಮಾರ್ ಅಗಲಿ 13 ದಿನಗಳ ಬಳಿಕ ನಟಿ ರಾಧಿಕಾ ಪಂಡಿತ್ ಸಂತಾಪ ಸೂಚಿಸಿದ್ದರು. ಇದಕ್ಕೆ ಕೆಲವು ಕಿಡಿಗೇಡಿಗಳು ಕಿಡಿಕಾರಿದ್ದರು. ಇದನ್ನ ಕಂಡು ರಾದ್ಇಕಾ ಪಂಡಿತ್ ಕಮೆಂಟ್ ಬಾಕ್ಸ್ ನಲ್ಲೇ ಕೆಲವರಿಗೆ ತಿರುಗೇಟು ಕೊಟ್ಟಿದ್ದಾರೆ.

ಜೀವನದಲ್ಲಿ ಆದಷ್ಟು ಒಬ್ಬರ ಮೇಲೆ ಕೋಪ ಇದ್ರು ಪ್ರೀತಿ ಹಂಚಿ, ತಾಳ್ಮೆಯಿರಲಿ. ನಾನು ಅಂತಿಮ ದರ್ಶನ ಪಡೆದೆನೋ ಇಲ್ವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ, ನಮಗೆ ತಿಳಿದಿದೆ. ಕ್ಯಾಮೆರಾ ಮುಂದೆ ಬಂದು ಮಾತನಾಡುವ ಶಕ್ತಿ ನನಗಿರಲಿಲ್ಲ. ಕ್ಯಾಮೆರಾ ಮುಂದೆ ಬಂದು ಮಾತನಾಡದೆ ಇರುವುದು ದೊಡ್ಡ ತಪ್ಪು ಎಂದು ನಾನು ಭಾವಿಸಲಿರಲಿಲ್ಲ. ಅವರ ಮೇಲಿರುವ ಪ್ರೀತಿಗೆ ನೀವು ಹೀಗೆ ಮಾತನಾಡುತ್ತಿರುವುದು ಸಹಜ.


ಅಪ್ಪು ಸರ್ ಅಗಲಿಕೆ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಾದ ನಿಮಗೆ ಎಷ್ಟು ನೋವು ನೀಡುತ್ತಿದೆಯೋ, ಅಷ್ಟೇ ನೋವು ನನಗೂ ನಮ್ಮ ಕುಟುಂಬಕ್ಕೂ ಆಗಿದೆ. ನಮ್ಮೆಲ್ಲರ ನೆಚ್ಚಿನ ಅಪ್ಪು ಸರ್ ಅಗಲಿಕೆ ಎಂದೆಂದಿಗೂ ನಮ್ನನ್ನು ಕಾಡುತ್ತಲೇ ಇರುತ್ತದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!