Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

18 ವರ್ಷದಿಂದ ವಾಸವಿದ್ದ ಮನೆ ಖಾಲಿ ಮಾಡಿ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ..!

Facebook
Twitter
Telegram
WhatsApp

ನವದೆಹಲಿ: ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಚೆಯಾದ ಹಿನ್ನೆಲೆ, ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹೀಗಾಗಿ ಅವರು ವಾಸವಿದ್ದ ಸರ್ಕಾರಿ ಬಂಗಲೆಯನ್ನು ಇಂದು ಹಸ್ತಾಂತರ ಮಾಡಲಾಗಿದೆ. ಈ ವೇಳೆ ಸಿಬ್ಬಂದಿಗಳಿಗೆಲ್ಲಾ ಧನ್ಯವಾದ ತಿಳಿಸಿದ್ದಾರೆ.

2004ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸಿ, ಲೋಕಸಭಾ ಸಂಸದರಾಗಿದ್ದರು. ಅಂದಿನಿಂದ ದೆಹಲಿಯ ತುಘಲಕ್ ರಸ್ತೆಯಲ್ಲಿರುವ ಬಂಗಲೆಯನ್ನು ನೀಡಲಾಗಿತ್ತು. ಸುಮಾರು ಹದಿನೆಂಟು ವರ್ಷಗಳ ಕಾಲ ಈ ಬಂಗಲೆ ಅಧಿಕೃತ ಸರ್ಕಾರಿ ನಿವಾಸವಾಗಿತ್ತು. ಈಗ ಸಂಸದ ಸ್ಥಾನದಿಂದ ಅನರ್ಹಗೊಂಡ ಹಿನ್ನೆಲೆ ಸರ್ಕಾರಿ ನಿವಾಸ ಖಾಲಿ ಮಾಡಲು ಸಚಿವಾಲಯ ಏಪ್ರಿಲ್ 22 ಕೊನೆಯ ಗಡುವು ನೀಡಿತ್ತು.

ಹೀಗಾಗಿ ಇಂದು ರಾಹುಲ್ ಗಾಂಧಿ ಮನೆಯನ್ನು ಖಾಲಿ ಮಾಡಿದ್ದಾರೆ. ಮನೆಯಲ್ಲಿದ್ದ ಸಾಮಾನುಗಳನ್ನೆಲ್ಲಾ ಸಾಗಿಸಿದ ಮೇಲೆ, ಖಾಲಿ ಮನೆಯಲ್ಲಿ ರಾಹುಲ್ ಗಾಂಧಿ ಓಡಾಡಿದ್ದಾರೆ. ಬಳಿಕ ಎಲ್ಲಾ ಸಿಬ್ಬಂದಿಗಳಿಗೂ ಕೈಕುಲುಕಿ ಧನ್ಯವಾದ ತಿಳಿಸಿದ್ದಾರೆ. ಬಳಿಕ ಎಲ್ಲಾ ಸಿಬ್ಬಂದಿಯೊಂದಿಗೆ ಫೋಟೋಗೆ ಪೋಸ್ ನೀಡಿ, ಕಡೆಗೆ ಮನೆಯ ಬಾಗಿಲನ್ನು ತಾವೇ ಹಾಕಿ, ಕೀಯನ್ನು ಹಸ್ತಾಂತರಿಸಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಜೊತೆಗೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಕೂಡ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!