Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ಬಂಗಲೆ ವಾಪಾಸ್ ಪಡೆದ ರಾಹುಲ್ ಗಾಂಧಿ : ಮತ್ತೆ ಸಂಸದರಾಗಿ ಮರು ನೇಮಕ

Facebook
Twitter
Telegram
WhatsApp

 

 

ನವದೆಹಲಿ: ಮೋದಿ ಸರ್ ನೇಮ್ ಬಳಕೆ ಮಾಡಿದ್ದ ವಿಚಾರಕ್ಕೆ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು. ಅದರಿಂದ ರಾಹುಲ್ ಗಾಂಧಿ ಅವರಿಗೆ ಜೈಲು ಶಿಕ್ಷೆ ಹಾಗೂ ಸಂಸದ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಇದೀಗ ಅನರ್ಹತೆಯನ್ನು ವಾಪಾಸ್ ಪಡೆದು, ಈಗ ಸಂಸದ ಸ್ಥಾನಕ್ಕೂ ಮರುನೇಮಕ ಮಾಡಲಾಗಿದೆ.

ಲೋಕಸಭೆಯ ಸೆಕ್ರೆಟರಿಯೇಟ್ ನಿಂದ ಹೊಸ ಆದೇಶವೊಂದು ಸಿಕ್ಕಿದೆ. ರಾಹುಲ್ ಗಾಂಧಿ ಅವರ ಮೇಲಿದ್ದ ಅನರ್ಹತೆ ಆದೇಶವನ್ನು ಹಿಂಪಡೆಯಲಾಗಿದೆ. ಸುಪ್ರೀಂ ಕೋರ್ಟ್ ನ ಮಧ್ಯಂತರ ಆದೇಶದಿಂದಾಗಿ ರಾಹುಲ್ ಗಾಂಧಿಗೆ ರಿಲೀಫ್ ಸಿಕ್ಕಿದೆ.

ಇದೀಗ 2005ರಿಂದ ವಾಸವಾಗಿದ್ದ ಸರ್ಕಾರಿ ಬಂಗಲೆಯೂ ರಾಹುಲ್ ಗಾಂಧಿಗೆ ವಾಪಸ್ ಸಿಗಲಿದೆ. ತುಘಲಕ್ ಲೇನ್ ನಲ್ಲಿ ರಾಹುಲ್ ಗಾಂಧಿಯ ಸರ್ಕಾರಿ ಬಂಗಲೆ ಇತ್ತು. ಇತ್ತಿಚೆಗೆ ಅನರ್ಹತೆಗೊಂಡಾಗ ಆ ಬಂಗಲೆಯನ್ನು ತಾವೇ ಲಾಲ್ ಮಾಡಿ, ಸಿಬ್ಬಂದಿಗಳಿಗೆ ಕೀ ತಲುಪಿಸಿ, ಧನ್ಯವಾದ ತಿಳಿಸಿ ಬಂದಿದ್ದರು. ಇದೀಗ ಮತ್ತೆ ಆ ಬಂಗಲೆಗೆ ಹೋಗಲಿದ್ದಾರೆ. ರಾಹುಲ್ ಗಾಂಧಿ ಅನರ್ಹತೆಯ ರದ್ದಾದ ಬಳಿಕ ಕಾಂಗ್ರೆಸ್ ನಾಯಕರು ಸಂಭ್ರಮಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!