Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಹುಲ್ ಗಾಂಧಿ ಲಂಡನ್ ನಲ್ಲಿ ನೀಡಿದ ಹೇಳಿಕೆಗೆ ಸಂಸತ್ ನಲ್ಲಿ ತರಾಟೆಗೆ ತೆಗೆದುಕೊಂಡ ಬಿಜೆಪಿ ನಾಯಕರು..!

Facebook
Twitter
Telegram
WhatsApp

ನವದೆಹಲಿ: ಇಂದು ಸಂಸತ್ ಕಲಾಪ ಆರಂಭವಾಗುತ್ತಲೇ ರಾಹುಲ್ ಗಾಂಧಿ ಹೇಳಿಕೆಯನ್ನು ತೆಗೆದುಕೊಂಡ ಬಿಜೆಪಿ ನಾಯಕರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ರು. ಎರಡನೇ ಅವಧಿಯ ಬಜೆಟ್ ಅಧಿವೇಶನ ಈ ಗದ್ದಲದ ಗೂಡಾಗಿತ್ತು. ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಕಲಾಪ ಆರಂಭಕ್ಕೆ ಬಿಜೆಪಿ ನಾಯಕರು ಬಿಡಲೇ ಇಲ್ಲ. ಈ ಗದ್ದಲವಿದ್ದ ಕಾರಣ ಮಧ್ಯಾಹ್ನ ಊಟವಾದ ಮೇಲೆ ಕಲಾಪವನ್ಮು ನಿಗದಿ ಮಾಡಲಾಗಿತ್ತು. ಮಧ್ಯಾಹ್ನದ ಬಳಿಕವೂ ಮತ್ತೆ ಗದ್ದಲವೆದ್ದ ಕಾರಣ, ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ರಾಹುಲ್ ಗಾಂಧಿ ಲಂಡನ್ ನಲ್ಲಿ ನೀಡಿದ ಹೇಳಿಕೆ ಪ್ರಸ್ತಾಪಿಸಿದ ಬಿಜೆಪಿಗೆ ಕಾಂಗ್ರೆಸ್ ನಾಯಕರು, ಅದಾನಿ ಗ್ರೂಪ್ ಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಹಿಂಡನ್ ಬರ್ಗ್ ವರದಿ ಆಧರಿಸಿ ಸಮಿತಿ ರಚಿಸಬೇಕು. ಗ್ಯಾದ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ವಿಪಕ್ಷ ನಾಯಕರ ಮೇಲೆ ತನಿಖಾ ಸಂಸ್ಥೆಗಳ ದಾಳಿ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಿದರು. ಈ ಎಲ್ಲಾ ಗದ್ದಲದಿಂದಾಗಿ ಕಲಾಪ ಮುಂದೂಡಿಕೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ಈಶ್ವರಪ್ಪ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ತನ್ನ ಮಗನಿಗೆ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!