Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮನಗರದಲ್ಲಿ ಮಳೆಯಿಂದಾಗಿ ಜನರೇ ತೇಲುವಂತ ಸ್ಥಿತಿ..!

Facebook
Twitter
Telegram
WhatsApp

 

ರಾಮನಗರ: ಕಳೆದರ ಎರಡು ದಿನದಿಂದ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಾಮನಗರ, ಚನ್ನಪಟ್ಟಣದ ಜನರ ಸ್ಥಿತಿ ಹೇಳತೀರದು. ಅಷ್ಟು ಕೆಟ್ಟ ಸ್ಥಿತಿಗೆ ತಲುಪಿದೆ. ಕೂರಲು ಆಗುತ್ತಿಲ್ಲ, ನಿಲ್ಲಲ್ಲು ಆಗುತ್ತಿಲ್ಲ. ಮನೆಗಳಿಗೆಲ್ಲಾ ನೀರು ತುಂಬಿದೆ. ಜನ ಓಡಾಡುವುದಕ್ಕೂ ಆಗುತ್ತಿಲ್ಲ. ಎಲ್ಲಿ ನೋಡಿದರೂ ಸ್ವಿಮ್ಮಿಂಗ್ ಪೂಲದ ನಂತ ಸ್ಥಿತಿ ನಿರ್ಮಾಣವಾಗಿದೆ.

ಇದಕ್ಕೆಲ್ಲ ಕಾರಣ ಅವೈಜ್ಞಾನಿಕ ದಶಪಥ ಹೈವೇಯೇ ಕಾರಣ ಎನ್ನಲಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ರಾಮನಗರಕ್ಕೆ ತೆರಳುತ್ತಿದ್ದಾಗ ಅವರ ಕಾರು ಕೂಡ ನೀರಿನಲ್ಲಿ ನಿಂತು ಹೋಗಿತ್ತು. ಯೋಗಿಶ್ವರ್ ಕೂಡ ಅಂಡರ್ ಪಾಸ್ ನಲ್ಲಿ ಸಿಲುಕಿದ್ದರು. ಆದರೆ ಅಲ್ಲಿಯೇ ಇರುವ ಜನರ ಸ್ಥಿತಿ ಏನಾಗಬೇಡ.

 

ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. 2004ರಲ್ಲಿಯೂ ಇದೇ ಸ್ಥಿತಿ ಆಗಿತ್ತು. ಆದರೆ ಇಷ್ಟರಮಟ್ಟಿಗೆ ಸಮಸ್ಯೆ ಕಾಡಿರಲಿಲ್ಲ. ಆದರೆ ಇಂದು ಸಾವಿರಾರು ಜನ ಬೀದಿಗೆ ಬಂದಿದ್ದಾರೆ. ಮಳೆಯೆಲ್ಲಾ ನಿಂತ ಮೇಲೆ ಇಲ್ಲಿ ಯಾವ ವ್ಯವಸ್ಥೆ ಮಾಡಬೇಕು ಎಂಬುದನ್ನು ಗಮನಹರಿಸುತ್ತೇವೆ. ಈಗಾಗಲೇ ಗಂಜಿಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ ಎಂದಿದ್ದಾರೆ.

 

ರಾಮನಗರದಲ್ಲಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಬಂದಿದ್ದಾರೆ. ವಾಹನಗಳೆಲ್ಲಾ ನೀರಿನಲ್ಲಿ ಮುಳುಗಿದ. ದಶಪಥ ಹೈವೇ ಮಾಡಲು ಹೋಗಿ ಇಂದು ಅವಾಂತರ ಸೃಷ್ಟಿಯಾಗಿದೆ. 10ಕ್ಕೂ ಹೆಚ್ಚು ಕೆರೆಗಳು ಭರ್ತಿಯಾಗಿವೆ. 15ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ. ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಇಂದು ರಾಮನಗರಕ್ಕೆ ಭೇಟಿ ನೀಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!