Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಈಶ್ವರಗೆರೆಯಲ್ಲಿ ಹೆಚ್ಚು ಮಳೆ

Facebook
Twitter
Telegram
WhatsApp

 

ಚಿತ್ರದುರ್ಗ,(ಅಕ್ಟೋಬರ್11) : ಜಿಲ್ಲೆಯಲ್ಲಿ ಅಕ್ಟೋಬರ್ 10ರಂದು ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಈಶ್ವರಗೆರೆಯಲ್ಲಿ 76.8 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಉಳಿದಂತೆ ಹಿರುಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 43 ಮಿ.ಮೀ. ಬಬ್ಬೂರಿನಲ್ಲಿ 41.6 ಮಿ.ಮೀ, ಸುಗೂರಿನಲ್ಲಿ 7.3 ಮಿ.ಮೀ, ಇಕ್ಕನೂರಿನಲ್ಲಿ 42.6 ಮಿ,ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 19.2 ಮಿ.ಮೀ, ಚಿಕ್ಕಜಾಜೂರು 42.8 ಮಿ.ಮೀ, ಬಿ.ದುರ್ಗ 54.2 ಮಿ.ಮೀ, ತಾಳ್ಯ 6.4ಮಿ.ಮೀ, ರಾಮಗಿರಿ 20.2 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಳ್ಮೂರಿನಲ್ಲಿ 4 ಮಿ.ಮೀ, ರಾಯಪುರ 7 ಮಿ.ಮೀ, ಬಿ.ಜಿ.ಕೆರೆ 26 ಮಿ.ಮೀ, ರಾಂಪುರ 3 ಮಿ.ಮೀ, ದೇವಸಮುದ್ರ 4 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 19.4 ಮಿ.ಮೀ, ಬಾಗೂರು 2.2 ಮಿ.ಮೀ,  ಮತ್ತೋಡು 8.2 ಮಿ.ಮೀ, ಮಾಡದಕೆರೆ 26.2 ಮಿ.ಮೀ, ಶ್ರೀರಾಂಪುರ 40 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ -1ರಲ್ಲಿ 3.8 ಮಿ.ಮೀ, ಚಿತ್ರದುರ್ಗ -2ರಲ್ಲಿ 10.2 ಮಿ.ಮೀ, ಹಿರೇಗುಂಟನೂರು 3 ಮಿ.ಮೀ, ಭರಮಸಾಗರ 46 ಮಿ.ಮೀ, ಸಿರಿಗೆರೆ 22.2 ಮಿ.ಮೀ, ತುರುವನೂರು 46.4 ಮಿ.ಮೀ, ಐನಹಳ್ಳಿ 44.8 ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 17 ಮಿ.ಮೀ, ಪರಶುರಾಂಪುರ 38.4 ಮಿ.ಮೀ, ನಾಯಕನಹಟ್ಟಿ 11.4 ಮಿ.ಮೀ, ಡಿ.ಮರಿಕುಂಟೆ 25.1 ಮಿ.ಮೀ, ತಳುಕು 16.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

error: Content is protected !!