Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಜಿಲ್ಲೆಯ ಮಳೆ ವರದಿ

Facebook
Twitter
Telegram
WhatsApp

 

ಚಿತ್ರದುರ್ಗ, (ಜೂನ್ 06) : ಜೂನ್ 06ರಂದು ಜಿಲ್ಲೆಯಲ್ಲಿ ಬಿದ್ದ ಮಳೆ ವಿವರದನ್ವಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ 92.4 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನಲ್ಲಿ 50.2 ಮಿ.ಮೀ, ಹಿರಿಯೂರು ತಾಲ್ಲೂಕಿನಲ್ಲಿ 46.4 ಮಿ.ಮೀ, ಚಳ್ಳಕೆರೆಯಲ್ಲಿ 23.8 ಮಿ.ಮೀ,

ಚಿತ್ರದುರ್ಗ ತಾಲ್ಲೂಕಿನಲ್ಲಿ 21.6 ಮಿ.ಮೀ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ 33.4 ಮಿ.ಮೀ, ಹೊಳಲ್ಕೆರೆ ತಾಲ್ಲೂಕಿನಲ್ಲಿ 18.9 ಮಿ.ಮೀ ಮಳೆಯಾಗಿದೆ.

ಹೊಸದುರ್ಗದಲ್ಲಿ 86.2 ಮಿ.ಮೀ, ಬಾಗೂರು 12 ಮಿ.ಮೀ, ಮತ್ತೋಡು 24 ಮಿ.ಮೀ, ಶ್ರೀರಾಂಪುರ 40.2 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ -1ರಲ್ಲಿ 21 ಮಿ.ಮೀ, ಚಿತ್ರದುರ್ಗ -2ರಲ್ಲಿ 30.3 ಮಿ.ಮೀ, ಹಿರೇಗುಂಟನೂರು 2.1 ಮಿ.ಮೀ, ಐನಳ್ಳಿ 36.8 ಮಿ.ಮೀ, ಭರಮಸಾಗರ 7.2 ಮಿ.ಮೀ, ಸಿರಿಗೆರೆ 9.6 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 83 ಮಿ.ಮೀ, ಬಬ್ಬೂರಿನಲ್ಲಿ 85.6 ಮಿ.ಮೀ, ಇಕ್ಕನೂರಿನಲ್ಲಿ 52.4 ಮಿ,ಮೀ. ಈಶ್ವರಗೆರೆ 40.2 ಮಿ.ಮೀ, ಸುಗೂರು 17.3 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ  54.4 ಮಿ.ಮೀ, ದೇವಸಮುದ್ರ 42.4 ಮಿ.ಮೀ, ರಾಂಪುರ 60.2 ಮಿ.ಮೀ, ರಾಯಾಪುರ 30 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 78 ಮಿ.ಮೀ, ನಾಯಕನಹಟ್ಟಿ 27.4ಮಿ.ಮೀ, ಡಿ.ಮರಿಕುಂಟೆ 5.2 ಮಿ.ಮೀ, ಪರಶುರಾಂಪುರ 8.2ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 14.6 ಮಿ.ಮೀ, ರಾಮಗಿರಿ 45.4 ಮಿ.ಮೀ, ಚಿಕ್ಕಜಾಜೂರು 24.2, ಹೆಚ್.ಡಿ.ಪುರ 26 ಮಿ.ಮೀ, ತಾಳ್ಯ 3 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಿದ್ದಿದ್ದ ಮರದ ಕೊಂಬೆ ತೆರವು : ಕಾರ್ಯಾಚರಣೆ ತಡವಾಗಿದ್ದು ಯಾಕೆ ?

ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ ದೊಡ್ಡ ಮರದ ಕೊಂಬೆಯೊಂದು ಮುರಿದು ಬಿದ್ದಿತ್ತು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿರಲಿಲ್ಲ.  

RCB ಪ್ಲೇ ಆಫ್ ಹೋಗಬೇಕಾದರೆ ಆ 2 ಮ್ಯಾಚ್ ಗೆಲ್ಲಲೇಬೇಕು..!

    ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ತನ್ನ ಅಭಿಮಾನಿಗಳಿಗೆ ಜೀವ ಬಾಯಿಗೆ ಬರಿಸಿತ್ತು. ಇನ್ನು ಆರ್ಸಿಬಿ ಕಥೆ ಮುಗಿದಂತೆ ಈ ವರ್ಷ ನಮ್ಮ ಟೀಂ ಆಡಿನೇ ಇಲ್ಲ ಎಂದುಕೊಳ್ಳೋಣಾ ಅಂತ ಫ್ಯಾನ್ಸ್

ಸಂಸತ್ತಿಗೆ ಅನುಭವ ಮಂಟಪವೇ ಬುನಾದಿ : ಮಾಜಿ ಸಚಿವ ಎಚ್.ಆಂಜನೇಯ ಅಭಿಮತ

ಚಿತ್ರದುರ್ಗ, ಮೇ 10 : ಪ್ರಸ್ತುತ ರಾಜಕೀಯ ಕಾರಣಕ್ಕಾಗಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ, ದ್ವೇಷದ, ಸುಳ್ಳು ಭಾಷಣಗಳ ಪ್ರಭಾವಕ್ಕೆ ಸಂಪೂರ್ಣ ಕಡಿವಾಣ ಹಾಕಲು ಬಸವ ತತ್ತತ್ವೇ ಬ್ರಹ್ಮಾಸ್ತ್ರ ಆಗಿದೆ ಎಂದು

error: Content is protected !!