Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವರದಿ: ಭರಮಸಾಗರದಲ್ಲಿ ಅತಿಹೆಚ್ಚು ಮಳೆ

Facebook
Twitter
Telegram
WhatsApp

 

ಚಿತ್ರದುರ್ಗ, (ನವೆಂಬರ್. 20) : ಜಿಲ್ಲೆಯಲ್ಲಿ ನವೆಂಬರ್ 20ರಂದು ಬಿದ್ದ ಮಳೆಯ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದಲ್ಲಿ 85.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 58.2, ಚಿತ್ರದುರ್ಗ-2ರಲ್ಲಿ 43.9, ಹಿರೇಗುಂಟನೂರು 10.4, ಸಿರಿಗೆರೆ 59.2, ತುರುವನೂರು 37.2 ಹಾಗೂ ಐನಹಳ್ಳಿಯಲ್ಲಿ 48.8 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ 5.2 ಮಿ.ಮೀ, ಪರಶುರಾಂಪು 4.2 ಮಿ.ಮೀ, ತಳಕು 24.2 ಮಿ.ಮೀ, ಡಿ.ಮರಿಕುಂಟೆ 32.4 ಮಿ.ಮೀ ಹಾಗೂ ನಾಯಕನಹಟ್ಟಿಯಲ್ಲಿ 30.6 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರು 21.2, ಬಬ್ಬೂರು 24.6, ಇಕ್ಕನೂರು 38.8, ಈಶ್ವರಗೆರೆ 31.2 ಹಾಗೂ ಸೂಗೂರಿನಲ್ಲಿ 4.1 ಮಿ.ಮೀ ಮಳೆಯಾಗಿದೆ. .

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆ 73.2, ರಾಮಗಿರಿ 14, ಚಿಕ್ಕಜಾಜೂರು 26.2, ಬಿ.ದುರ್ಗ 51, ಹೆಚ್.ಡಿ.ಪುರ 32 ಹಾಗೂ ತಾಳ್ಯ 6.2 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ  ಹೊಸದುರ್ಗ 19.4, ಬಾಗೂರಿನಲ್ಲಿ 3 ಮಿ.ಮೀ, ಮತ್ತೋಡು 17.4 ಮಿ.ಮೀ, ಶ್ರೀರಾಂಪುರ 14.2 ಮಿ.ಮೀ, ಮಾಡದಕೆರೆ 4 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮುರು 46.6 ಮಿ.ಮೀ, ರಾಯಾಪುರ 34.2, ಬಿ.ಜಿ.ಕೆರೆ 28.2, ರಾಂಪುರ 26.1 ಹಾಗೂ ದೇವಸಮುದ್ರ 42 ಮಿ.ಮೀ ಮಳೆಯಾಗಿದೆ.

463 ಮನೆ ಭಾಗಶಃ ಹಾನಿ: ಜಿಲ್ಲೆಯಲ್ಲಿ ನವೆಂಬರ್ 20ರಂದು ಸುರಿದ ಮಳೆಗೆ ಒಂದು ಮನೆ ಪೂರ್ಣ ಹಾನಿ ಒಂದು ಎಮ್ಮೆ ಮರಣ, 11 ಎಕರೆ ಬೆಳೆ ಹಾನಿ ಹಾಗೂ 463 ಮನೆಗಳು ಭಾಗಶಃ ಹಾನಿಯಾಗಿವೆ.
ತಾಲ್ಲೂಕುವಾರು ಮಳೆ ಹಾನಿ ವಿವರ ಇಂತಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 1 ಮನೆ ಮನೆ ಪೂರ್ಣಹಾನಿಯಾಗಿದ್ದು, 96 ಮನೆಗಳು ಭಾಗಶಃ ಹಾನಿಯಾಗಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ ವಿದ್ಯುತ್ ತಂತಿ ತಗುಲಿ 1 ಎಮ್ಮೆ ಸಾವನ್ನಪ್ಪಿದೆ. 60 ಮನೆಗಳು ಭಾಗಶಃ ಹಾನಿಯಾಗಿವೆ.

ಹಿರಿಯೂರು ತಾಲ್ಲೂಕಿನಲ್ಲಿ 138 ಮನೆ ಭಾಗಶಃ ಹಾನಿ ಹಾಗೂ 9 ಎಕರೆ ರಾಗಿ, 2 ಎಕರೆ ಭತ್ತ ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 49 ಮನೆ ಭಾಗಶಃ ಹಾನಿ, ಹೊಸದುರ್ಗ ತಾಲ್ಲೂಕಿನಲ್ಲಿ 95 ಮನೆ ಭಾಗಶಃ ಹಾನಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 25 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸುವಂತೆ ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜೈಕುಮಾರ್ ಪದಾಧಿಕಾರಿಗಳಿಗೆ ಕರೆ ನೀಡಿದರು.

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!