Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಇಂದಿನಿಂದ 4 ದಿನ ಮಳೆ : ಯಾವೆಲ್ಲಾ ಜಿಲ್ಲೆಗಳಿಗೆ ಎಚ್ಚರಿಕೆ..?

---Advertisement---

 

 

ಬೆಂಗಳೂರು: ಈಗಾಗಲೇ ಮಾನ್ಸೂನ್ ಮಳೆ ಆರಂಭವಾಗಿದೆ. ಇಂದಿನಿಂದ ಮತ್ತೆ ಮುಂದಿನ ನಾಲ್ಕು ದಿನಗಳು ಮಳೆ‌ ಮುಂದುವರೆಯಲಿದೆ. 4 ದಿನಗಳ ಕಾಲ ಬಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಗಾಳಿಯ ವೇಗವು ಗಂಟೆಗೆ 40 – 50 ಕಿಮೀ ತನ್ನ ವೇಗವನ್ನು ಹೆಚ್ಚಿಸಿಕೊಳ್ಳಲಿದೆ. ಕರಾವಳಿಯಲ್ಲೂ ವೇಗದ ಬಿರುಗಾಳಿ ಬೀಸಲಿದೆ. ಹೀಗಾಗಿ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎನ್ನಲಾಗಿದೆ.

ಇನ್ನು ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...