Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಆರ್ಭಟ

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಯಲ್ಲಿ ನಿನ್ನೆಯಿಂದ ಮಳೆರಾಯನ ಅಬ್ಬರ ಜೋರಾಗಿದೆ. ಇನ್ನು ಐದು ದಿನಗಳ ಕಾಲ ಮಳೆ ಇದೇ ರೀತಿ ಅಬ್ಬರಿಸಲಿದ್ದಾನೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ಕರ್ನಾಟದ ಹಲವೆಡೆ ಇನ್ನು ಐದು ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಬೆಳಗಾವಿ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾತ್ರಿ ಸುರಿದ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ನಾಗಮಂಗಲ ಬಸ್ ನಿಲ್ದಾಣ ಕೆರೆಯಂತಾಗಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಹಾಗೂ ಡಿಪೋಗೆ ನೀರು ನುಗ್ಗಿ ಸಂಪೂರ್ಣ ಜಲಾವೃತವಾಗಿದೆ. ಈ ವರ್ಷವೇ ನಾಲ್ಕೈದು ಬಾರಿ ಬಸ್ ಡಿಪೋ ಜಲಾವೃತವಾಗಿದೆ ಎನ್ನಲಾಗಿದೆ. ಮಂಡ್ಯದ ಕೆ ಆರ್ ಪೇಟೆ ಬಸ್ ನಿಲ್ದಾಣವೂ ಜಲಾವೃತಗೊಂಡಿದೆ. ಇದಕ್ಕೆಲ್ಲಾ ಕೆರೆಗಳನ್ನು ಮುಚ್ಚಿ ಬಸ್ ನಿಲ್ದಾಣ ಮಾಡಿರುವುದೇ ಕಾರಣ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಲ್ಲೂ ಈ ಬಾರಿ ಬಿಜೆಪಿಯಲ್ಲಿ ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ಮೈಸೂರಿನಿಂದ ಪ್ರತಾಪ್

ಡಾ.ರಾಜ್ 95ನೇ ಹುಟ್ಟುಹಬ್ಬ : ಸಮಾಧಿಗೆ ಪೂಜೆ ಸಲ್ಲಿಸಿದ ರಾಘಣ್ಣ, ಅಶ್ವಿನಿ, ವಂದಿತಾ

ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಅವರ ಅಭಿಮಾನಿಗಳು ರಾಜ್ಯಾದ್ಯಂತ ಈ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅಣ್ಣಾವ್ರ ಹುಟ್ಟುಹಬ್ಬವನ್ನು ಸಾರ್ಥಕ ಮಾಡುತ್ತಿದ್ದಾರೆ. ಅವರ ಅಭಿಮಾನಿಗಳಿಂದ ಪ್ರತಿ

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

error: Content is protected !!