Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಒಂದು ವಾರಗಳ ಕಾಲ ತಗ್ಗಲಿದೆ ಮಳೆ : ಹವಮಾನ ಇಲಾಖೆಯಿಂದ ಮಾಹಿತಿ

---Advertisement---

 

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಜೋರು ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಸಾಕಷ್ಟು ಸಮಸ್ಯೆ ಆಗಿದೆ. ಸಾವುಗಳು ಕೂಡ ಸಂಭವಿಸಿದೆ. ಇದೀಗ ಆ ಜೋರು ಮಳೆಗೆ ಸದ್ಯ ಬಿಡುವು ಸಿಗುವ ಸಾಧ್ಯತೆ ಇದೆ. ಹವಮಾನ ಇಲಾಖೆಯಿಂದ ಮಳೆಯ ಬಗ್ಗೆ ಹೊಸ ಅಪ್ಡೇಟ್ ಸಿಕ್ಕಿದೆ.

ಆಗಸ್ಟ್ 3ರಿಂದ ಸುಮಾರು ಒಂದು ವಾರಗಳ ಕಾಲ ಮಳೆಯ ಅಬ್ಬರ ತಗ್ಗಲಿದೆ. ಕಳೆದ 10 ದಿನದಿಂದ ಸುರಿಯುತ್ತಿರುವ ಮಳೆಯಿಂದ ಕೊಂಚ ಬಿಡುವು ಸಿಗಲಿದೆ. ಮತ್ತೆ ಆಗಸ್ಟ್ 11ರಿಂದ 17ರವರೆಗೆ ವಾಡಿಕೆಯ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.

ಮಳೆ ಕೊಂಚ ತಗ್ಗಿದರೂ ಕೆಪವೊಂದು ಕಡೆ ಮಳೆಯಿಂದಾಗುವ ಅನಾಹುತಗಳು ಮಾತ್ರ ತಪ್ಪುತ್ತಿಲ್ಲ. ಸದ್ಯ ಮಳೆ ಕಡಿಮೆಯಾಗುತ್ತಿರುವ ಕಾರಣ ರೈತರ ಮುಖದಲ್ಲಿ ಮಂದಹಾಸ ಅರಳಿದೆ. ಈಗಾಗಲೇ ಜಮಿನಿನ ಉಳುಮೆ ಮಾಡಲಾಗಿದೆ. ಬೀಜ ಬಿತ್ತನೆ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...