Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಒಂದು ವಾರಗಳ ಕಾಲ ತಗ್ಗಲಿದೆ ಮಳೆ : ಹವಮಾನ ಇಲಾಖೆಯಿಂದ ಮಾಹಿತಿ

Facebook
Twitter
Telegram
WhatsApp

 

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಜೋರು ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಸಾಕಷ್ಟು ಸಮಸ್ಯೆ ಆಗಿದೆ. ಸಾವುಗಳು ಕೂಡ ಸಂಭವಿಸಿದೆ. ಇದೀಗ ಆ ಜೋರು ಮಳೆಗೆ ಸದ್ಯ ಬಿಡುವು ಸಿಗುವ ಸಾಧ್ಯತೆ ಇದೆ. ಹವಮಾನ ಇಲಾಖೆಯಿಂದ ಮಳೆಯ ಬಗ್ಗೆ ಹೊಸ ಅಪ್ಡೇಟ್ ಸಿಕ್ಕಿದೆ.

ಆಗಸ್ಟ್ 3ರಿಂದ ಸುಮಾರು ಒಂದು ವಾರಗಳ ಕಾಲ ಮಳೆಯ ಅಬ್ಬರ ತಗ್ಗಲಿದೆ. ಕಳೆದ 10 ದಿನದಿಂದ ಸುರಿಯುತ್ತಿರುವ ಮಳೆಯಿಂದ ಕೊಂಚ ಬಿಡುವು ಸಿಗಲಿದೆ. ಮತ್ತೆ ಆಗಸ್ಟ್ 11ರಿಂದ 17ರವರೆಗೆ ವಾಡಿಕೆಯ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.

ಮಳೆ ಕೊಂಚ ತಗ್ಗಿದರೂ ಕೆಪವೊಂದು ಕಡೆ ಮಳೆಯಿಂದಾಗುವ ಅನಾಹುತಗಳು ಮಾತ್ರ ತಪ್ಪುತ್ತಿಲ್ಲ. ಸದ್ಯ ಮಳೆ ಕಡಿಮೆಯಾಗುತ್ತಿರುವ ಕಾರಣ ರೈತರ ಮುಖದಲ್ಲಿ ಮಂದಹಾಸ ಅರಳಿದೆ. ಈಗಾಗಲೇ ಜಮಿನಿನ ಉಳುಮೆ ಮಾಡಲಾಗಿದೆ. ಬೀಜ ಬಿತ್ತನೆ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!