in ,

ಮತದಾನಕ್ಕೆ ಅಡ್ಡಿಯಾಗಲಿದೆಯಾ ಮಳೆರಾಯ..? ಹವಮಾನ ಇಲಾಖೆ ನೀಡಿದ ಎಚ್ಚರಿಕೆ ಏನು..?

suddione whatsapp group join

 

 

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಜೋರಾಗಿದೆ. ನಾಳೆ ಮತದಾನ ನಡೆಯಲಿದೆ. ಮತದಾನಕ್ಕೆ ಮಳೆಯೂ ಅಡ್ಡಿಯಾಗುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಆಗೊಮ್ಮೆ ಈಗೊಮ್ಮೆ ಮಳೆ ತಂಪೆರೆಯುತ್ತಿದ್ದಾನೆ. ಮತದಾನ ದಿನ ಅಂದ್ರೆ ನಾಳೆಯೂ ಮಳೆ ಬರುವ ಸೂಚನೆ ನೀಡಿದೆ ಹವಮಾನ ಇಲಾಖೆ.

ಮೇ 10ರಿಂದ 12ರ ತನಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಮತದಾನ ಮಾಡುವಾಗ ಅಥವಾ ಹೊರಗೆ ಹೊರಡುವಾಗ ಸ್ವಲ್ಪ ಎಚ್ಚರಿಕೆಯಿಂದ ಇರಲು ಹವಮಾನ ಇಲಾಖೆ ತಿಳಿಸಿದ್ದಾರೆ.

ಇನ್ನು ಬಂಗಾಳ ಕೊಲ್ಲಿಯಲ್ಲಿ ಚಂಡ ಮಾರುತ ಉಂಟಾಗಿದೆ. ಇದರ ಎಫೆಕ್ಟ್ ರಾಜ್ಯದಲ್ಲೂ ಇರಲಿದೆ. ಹೀಗಾಗಿ ಐದು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಈ ರಾಶಿಯವರಿಗೆ ಉದ್ಯೋಗದಲ್ಲಿ ಉತ್ತಮ ಧನಾಗಮನ

ಪ್ರಚಾರಕ್ಕೆಂದು ಓಡಾಡಿದ್ದ ಸ್ಯಾಂಡಲ್ ವುಡ್ ಸ್ಟಾರ್ ಗಳ ವೋಟ್ ಎಲ್ಲೆಲ್ಲಿದೆ..?