Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ ಆರಂಭವಾಗಿದ್ದು, ಗಾಳಿ, ಗುಡುಗು ಸಮೇತವಾಗಿ ಜೋರಾಗಿ ಮಳೆ ಸುರಿಯುತ್ತಿದೆ.

ರಣಬಿಸಿಲಿಗೆ ತತ್ತರಿಸಿದ್ದ ಜನತೆಗೆ ಮಳೆ ತಂಪೆರದಿದೆ.
ಕಳೆದ ಒಂದು ವಾರದಿಂದ ಹವಾಮಾನ ಇಲಾಖೆ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿತ್ತು. ಇದೀಗ ಚಿತ್ರದುರ್ಗ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು ಜನರಲ್ಲಿ ತುಸು ನೆಮ್ಮದಿ ಮೂಡಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!