Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಬೆಳ್ಳಂಬೆಳಿಗ್ಗೆಯೇ ಸುರಿದ ಮಳೆ ; ತಂಪಾದ ಇಳೆ, ಕೆಲವೆಡೆ ಜಿನಿಜಿನಿ ಮಳೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ನವಂಬರ್.06 : ನಗರ ಸೇರಿ ಸುತ್ತಲಿನ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಸ್ವಲ್ಪ ಕಾಲ ಮಳೆಯಾಗಿದ್ದು, ಕೆಲವೆಡೆ ಜಿನಿ ಜಿನಿ ಮಳೆಯಾಗಿದೆ. ಚಳಿಗಾಲದಲ್ಲೂ ಬೇಸಿಗೆಯಂತಹ ವಾತಾವರಣದಿಂದ ಜನತೆಗೆ ತಂಪಿನ ಅನುಭವವಾಗಿದೆ.

ಮಳೆಯೇ ಮರೆತು ಹೋದಂತಾಗಿದ್ದ ಜನತೆಗೆ ಮತ್ತೆ ಮಳೆಯ ಅನುಭವವಾಗಿದೆ. ಈ ಬಾರಿ ಮುಂಗಾರು ಮತ್ತು ಹಿಂಗಾರಿನಲ್ಲಿ ವಾಡಿಕೆ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ. ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ.

ಜಿಲ್ಲೆಯಲ್ಲಿ ಮೋಡಕವಿದ ವಾತಾವರಣವಿದ್ದು, ತಣ್ಣನೆಯ ಗಾಳಿ ಬೀಸುತ್ತಿದ್ದು ಮಳೆಯ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರು, ರಾಮನಗರ , ಮಂಡ್ಯ ಸೇರಿದಂತೆ ವಿವಿಧ ಭಾಗಗಳಲ್ಲಿ ಒಂದಿಷ್ಟು ಮಳೆಯಾಗಿದೆ.  ರಾಜ್ಯದಲ್ಲಿ ಹವಾಮಾನ ವೈಪರೀತ್ಯದಲ್ಲಿ ಬದಲಾವಣೆಯಾಗಿದ್ದು ಮಳೆಯಾಗುವ ನಿರೀಕ್ಷೆಯಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment