Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದಲ್ಲಿ ಫೆಬ್ರವರಿ 02 ರಿಂದ 05 ರವರೆಗೆ ರಾಜಗೋಪಾಲಚಾರ್ ಮೆಮೋರಿಯಲ್ ಕಪ್ ಕ್ರಿಕೆಟ್ ಪಂದ್ಯಾವಳಿ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಸುವರ್ಣ ಕ್ರಿಕೆಟ್ ಕ್ಲಬ್ ಚಿತ್ರದುರ್ಗ ವತಿಯಿಂದ ದಿವಂಗತ ಎ.ರಾಜಗೋಪಾಲಚಾರ್ ಜ್ಞಾಪಕಾರ್ಥವಾಗಿ ಪ್ರಥಮ ಬಾರಿಗೆ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಫೆ.2 ರಿಂದ 5 ರವರೆಗೆ ರಾಜಗೋಪಾಲಚಾರ್ ಮೆಮೋರಿಯಲ್ ಕಪ್ ಲೀಗ್ ಕಮ್ ನಾಕೌಟ್ ಪಂದ್ಯಾವಳಿಗಳನ್ನು ನಡೆಸಲಾಗುವುದು.

ಪ್ರಥಮ ಬಹುಮಾನ ಐವತ್ತು ಸಾವಿರ ರೂ. ಹಾಗೂ ಆಕರ್ಷಕ ಟ್ರೋಫಿ. ದ್ವಿತೀಯ ಬಹುಮಾನ ಇಪ್ಪತ್ತೈದು ಸಾವಿರ ರೂ. ಹಾಗೂ ಆಕರ್ಷಕ ಟ್ರೋಫಿಯನ್ನು ನೀಡಲಾಗುವುದು.

ಸುವರ್ಣ ಕ್ರಿಕೆಟ್ ಕ್ಲಬ್ ಸ್ಥಾಪನೆಯಾಗಿ 42 ವರ್ಷಗಳಾಗಿದ್ದು, ನಿರಂತರವಾಗಿ ಮುನ್ನಡೆಸಿಕೊಂಡು ಬಂದ ರಾಜಗೋಪಾಲಚಾರ್ ರವರ ಸ್ಮರಣಾರ್ಥವಾಗಿ ನಾಲ್ಕು ದಿನಗಳ ಕಾಲ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ.

ಫೆ. 5 ರಂದು ಸಂಜೆ 6 ಕ್ಕೆ ನಡೆಯುವ ನುಡಿನಮನ ಕಾರ್ಯಕ್ರಮದಲ್ಲಿ ಸುವರ್ಣ ಕ್ರಿಕೆಟ್ ಕ್ಲಬ್‍ನಲ್ಲಿ ಇದುವರೆವಿಗೂ ಆಡಿರುವ ಎಲ್ಲಾ ಕ್ರಿಕೆಟ್ ಪಟುಗಳು, ಅಭಿಮಾನಿಗಳು, ಸ್ನೇಹಿತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಮನ ಸಲ್ಲಿಸುವಂತೆ ಎ.ರಾಜಗೋಪಾಲಚಾರ್‍ರವರ ಪುತ್ರ ಆರ್.ಮಂಜುನಾಥ್, ಸುವರ್ಣ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಎಂ.ಶಂಕರಮೂರ್ತಿ, ಉಪಾಧ್ಯಕ್ಷ ಟಿ.ನಟರಾಜ್, ರಾಘವೇಂದ್ರ, ವಿಜಯಕುಮಾರ್, ಚಿದಾನಂದ ಇವರುಗಳು ಕೋರಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಮೊ: 9535826916, 8144794975, 9886771782 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...