Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಫೆಬ್ರವರಿ 02 ರಿಂದ 05 ರವರೆಗೆ ರಾಜಗೋಪಾಲಚಾರ್ ಮೆಮೋರಿಯಲ್ ಕಪ್ ಕ್ರಿಕೆಟ್ ಪಂದ್ಯಾವಳಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಸುವರ್ಣ ಕ್ರಿಕೆಟ್ ಕ್ಲಬ್ ಚಿತ್ರದುರ್ಗ ವತಿಯಿಂದ ದಿವಂಗತ ಎ.ರಾಜಗೋಪಾಲಚಾರ್ ಜ್ಞಾಪಕಾರ್ಥವಾಗಿ ಪ್ರಥಮ ಬಾರಿಗೆ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಫೆ.2 ರಿಂದ 5 ರವರೆಗೆ ರಾಜಗೋಪಾಲಚಾರ್ ಮೆಮೋರಿಯಲ್ ಕಪ್ ಲೀಗ್ ಕಮ್ ನಾಕೌಟ್ ಪಂದ್ಯಾವಳಿಗಳನ್ನು ನಡೆಸಲಾಗುವುದು.

ಪ್ರಥಮ ಬಹುಮಾನ ಐವತ್ತು ಸಾವಿರ ರೂ. ಹಾಗೂ ಆಕರ್ಷಕ ಟ್ರೋಫಿ. ದ್ವಿತೀಯ ಬಹುಮಾನ ಇಪ್ಪತ್ತೈದು ಸಾವಿರ ರೂ. ಹಾಗೂ ಆಕರ್ಷಕ ಟ್ರೋಫಿಯನ್ನು ನೀಡಲಾಗುವುದು.

ಸುವರ್ಣ ಕ್ರಿಕೆಟ್ ಕ್ಲಬ್ ಸ್ಥಾಪನೆಯಾಗಿ 42 ವರ್ಷಗಳಾಗಿದ್ದು, ನಿರಂತರವಾಗಿ ಮುನ್ನಡೆಸಿಕೊಂಡು ಬಂದ ರಾಜಗೋಪಾಲಚಾರ್ ರವರ ಸ್ಮರಣಾರ್ಥವಾಗಿ ನಾಲ್ಕು ದಿನಗಳ ಕಾಲ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ.

ಫೆ. 5 ರಂದು ಸಂಜೆ 6 ಕ್ಕೆ ನಡೆಯುವ ನುಡಿನಮನ ಕಾರ್ಯಕ್ರಮದಲ್ಲಿ ಸುವರ್ಣ ಕ್ರಿಕೆಟ್ ಕ್ಲಬ್‍ನಲ್ಲಿ ಇದುವರೆವಿಗೂ ಆಡಿರುವ ಎಲ್ಲಾ ಕ್ರಿಕೆಟ್ ಪಟುಗಳು, ಅಭಿಮಾನಿಗಳು, ಸ್ನೇಹಿತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಮನ ಸಲ್ಲಿಸುವಂತೆ ಎ.ರಾಜಗೋಪಾಲಚಾರ್‍ರವರ ಪುತ್ರ ಆರ್.ಮಂಜುನಾಥ್, ಸುವರ್ಣ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಎಂ.ಶಂಕರಮೂರ್ತಿ, ಉಪಾಧ್ಯಕ್ಷ ಟಿ.ನಟರಾಜ್, ರಾಘವೇಂದ್ರ, ವಿಜಯಕುಮಾರ್, ಚಿದಾನಂದ ಇವರುಗಳು ಕೋರಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಮೊ: 9535826916, 8144794975, 9886771782 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!