Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭಾ ಚುನಾವಣೆಯ ಗೊಂದಲ : ತಮ್ಮ ಪಕ್ಷದವರ ಮೇಲೂ ಕುಮಾರಸ್ವಾಮಿಗೆ ನಂಬಿಕೆ ಹೋಯ್ತಾ..?

Facebook
Twitter
Telegram
WhatsApp

ಬೆಂಗಳೂರು: ಇಂದು ರಾಜ್ಯಸಭೆಗೆ ಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ತುಮಕೂರಿನ ಗುಬ್ಬಿ ಶಾಸಕ ಶ್ರೀನಿವಾಸ್ ಕೂಡ ಮತ ಚಲಾಯಿಸಿದ್ದಾರೆ. ಆದರೆ ಇವರ ಮತದಾನವನ್ನು ಮಾಜಿ ಸಿಎಂ ಕುಮಾರಸ್ವಾಮಿ ತಪ್ಪಾಗಿ ಅರ್ಥೈಸಿದ್ದಾರೆನ್ನಲಾಗಿದೆ. ಶ್ರೀನಿವಾಸ್ ಮತ ಚಲಾಯಿಸಿದ ಬಳಿಕ, ಅವರು ಖಾಲಿ ಪತ್ರ ಹಾಕಿದ್ದಾರೆಂದು ಹೇಳಿಕೆ ನೀಡಿದ್ದರು. ಆದರೆ ಈ ವಿಚಾರದ ಬಗ್ಗೆ ಮಾತನಾಡಿರುವ, ಗುಬ್ಬಿ ಶಾಸಕ ಶ್ರೀನಿವಾಸ್, ಸಂಜೆ ವೇಳೆಗೆ ಗೊತ್ತಾಗಲಿದೆ ಬಿಡಿ ಎಂದಿದ್ದಾರೆ.

ನಾನು ಮತ ಹಾಕಿ ರೇವಣ್ಣ ಅವರಿಗೆ ತೋರಿಸಿಯೇ ಬಂದಿದ್ದೀನಿ. ಖಾಲಿ ಮತ ಪತ್ರ ಇದ್ರೆ ಸಂಜೆಯೇ ಗೊತ್ತಾಗಲಿದೆ. ಒಂದು ವೇಳೆ ಖಾಲಿ ಪೇಪರ್ ಸಿಕ್ಕರೆ ನಾನೇ ಅದಕ್ಕೆ ಹೊಣೆಗಾರ. ಸಂಜೆ ವೇಳೆಗೆ ಫಲಿತಾಂಶ ಬರಲಿದೆ. ಆಗ ಗೊತ್ತಾಗಲಿದೆ. ಸಂಜೆ ವೇಳೆಗೆ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣಾ.

ಅವರ ಸೊಸೆಯ ಸೀಮಂತಕ್ಕೆ ಹೋದಾಗಲೂ ಮಾತನಾಡಿಸಲಿಲ್ಲ. ಕಾರ್ಯಗಾರಕ್ಕೆ ಹೋದಾಗಲೂ ಮಾತನಾಡಿಸಲಿಲ್ಲ. ಕಳೆದ ಒಂದೂವರೆ ವರ್ಷದಿಂದ ಹೀಗೆಯೇ ಮಾಡ್ತಿದ್ದಾರೆ. ಅಸಮಾಧಾನ ಇರುವುದು ನಿಜ. ಆದರೆ ವೈಯಕ್ತಿಕವಾಗಿ ನಾನು ಎಲ್ಲಿಯೂ ಪಕ್ಷ ಬಿಡುತ್ತೇನೆಂದು ಹೇಳಿಲ್ಲ. ನಾನು ಮತ ಹಾಕಿರುವುದು ಸತ್ಯ, ಬ್ಲಾಂಕ್ ಪೇಪರ್ ಹಾಕಿರುವುದು ಸುಳ್ಳು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

error: Content is protected !!