Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭಾ ಚುನಾವಣೆ : ಅಡ್ಡಮತದಾನ ಮಾಡಿದ ಎಸ್ ಟಿ ಸೋಮಶೇಖರ್

Facebook
Twitter
Telegram
WhatsApp

 

ಬೆಂಗಳೂರು: ಇತ್ತಿಚೆಗೆ ಬಿಜೆಪಿಗಿಂತ ಕಾಂಗ್ರೆಸ್ ಕಡೆಗೆ ಹೆಚ್ಚು ಒಲವು ಹೊಂದಿದ್ದ ಎಸ್ ಟಿ ಸೋಮಶೇಖರ್ ವಿಚಾರದಲ್ಲಿ ಬಿಜೆಪಿ ನಾಯಕರಿಗೇನೆ ಹಲವು ಅನುಮಾನಗಳಿದ್ದವು. ಅದರಲ್ಲೂ ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ವಿರುದ್ಧವಾಗಿ ವೋಟ್ ಹಾಕಬಹುದು ಎಂಬ ಅನುಮಾನವಿತ್ತು. ಇದೀಗ ಅದೇ ಸತ್ಯವಾಗಿದೆ. ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡಮತದಾನ ಮಾಡಿದ್ದಾರೆ. ಈ ಸಂಬಂಧ ಎಲೆಕ್ಷನ್ ಏಜೆಂಟ್ ಸುನೀಲ್ ಕುಮಾರ್ ಮಾಹಿತಿ ನೀಡಿದ್ದಾರೆ.

 

ಮತ ಹಾಕಿದ ಬಳಿಕ ನನ್ನ ಆತ್ಮಸಾಕ್ಷಿಗೆ ತೃಪ್ತಿ ನೀಡುವಂತೆ ಮತ ಹಾಕಿದ್ದೀನಿ ಎಂದಿದ್ದಾರೆ. ಇದು ಬಿಜೆಪಿ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಎಸ್ ಟಿ ಸೋಮಶೇಖರ್ ಅವರ ನಡೆಗೆ ಬಿಜೆಪಿ ಪಾಳಯ ಕೆಂಡಾಮಂಡಲವಾಗಿದೆ.

ಇನ್ನು ಚುನಾವಣೆಯಲ್ಲಿ ಮತ ಹಾಕುವುದಕ್ಕೂ ಮೊದಲು ಎಸ್ ಟಿ ಸೋಮಶೇಖರ್ ಮಾತನಾಡಿದ್ದರು. ಅನುದಾನ ನೀಡುವಂತವರಿಗೆ ಆತ್ಮಸಾಕ್ಷಿಯಿಂದ ಮತ ಹಾಕುತ್ತೀನಿ. ಹನ್ನೊಂದು ವರ್ಷದಿಂದ ಎಲ್ಲರಿಗೂ ಹಾಕಿದ್ದೀನಿ. ರಾಜ್ಯಸಭೆಗೆ ಆಯ್ಕೆಯಾದವರು ಒಂದು ರೂಪಾಯಿ ಅನುದಾನ ನೀಡಿಲ್ಲ. ನೇರಾ ನೇರ ಹೇಳ್ತೀನಿ ಯತ್ನ ಸಾಕ್ಷಿಯಿಂದ ಮತ ಹಾಕ್ತೀನಿ. ಕಳೆದ ಬಾರಿ ನಿರ್ಮಲಾ ಸೀತರಾಮನ್ ಗೆ ಮತ ಹಾಕಿದ್ದೆ. ಆಮೇಲೆ ನಿರ್ಮಲಾ ಸೀತರಾಮನ್ ನನಗೆ ಅಪಾಯಿಟ್ಮೆಂಟ್ ಕೊಡಲೇ ಇಲ್ಲ. ನನಗೆ ಯಾರೂ ಪ್ರಾಮೀಸ್ ಮಾಡುತ್ತಾರೆ, ಅವರಿಗೆ ಮತ ಕೊಡುತ್ತೀನಿ. ನೆಪ ಹೇಳ್ತಿಲ್ಲ. ಐದಾರು ಸರಿ ವಿಒಟ್ ಹೇಳಿದಾಗೆ ಹಾಕಿದ್ದೀನಿ. ವೋಟ್ ಹಾಕಿಸೋ ಮೊದಲು ಪ್ರಾಮಿಸ್ ಮಾಡುತ್ತಾರೆ. ಐದು ಕೋಟಿ ಅನುದಾನ ಬರುತ್ತೆ ನಮಗೆ ಕೊಡುತ್ತಾರಾ..?. ಅಲ್ಲಿ ಹೋದಂತ ಸಂದರ್ಭದಲ್ಲಿ ಆತ್ಮಸಾಕ್ಷಿಯಾಗಿ ಮತ ಹಾಕುತ್ತೀನಿ ಎಂದು ಹೇಳಿದ್ದರು. ಇದೀಗ ಅಡ್ಡ ಮತದಾನ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

error: Content is protected !!