Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭೆ ಚುನಾವಣೆ : ಇದಕ್ಕಿಂತ ಇನ್ಯಾವ ಆಫರ್ ಕೊಡಲು ಸಾಧ್ಯ : ಮಾಜಿ ಸಿಎಂ ಕುಮಾರಸ್ವಾಮಿ

Facebook
Twitter
Telegram
WhatsApp

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕಾಂಗ್ರೆಸ್ ಬೆಂಬಲವನ್ನು ಕೇಳಿದೆ. ಆದರೆ ಸಿದ್ದರಾಮಯ್ಯ ಬಣ ಇದಕ್ಕೆ ಒಪ್ಪಿಲ್ಲ. ಹಳೆ ವೈರತ್ವವನ್ನು ಕುಮಾರಸ್ವಾಮಿ ಬಿಡಬೇಕು ಎಂಬುದು ಡಿಕೆಶಿ ಮಾತು. ಈ ಸಂಬಂಧ ಇಂದು ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಎಲ್ಲದಕ್ಕೂ ರೆಡಿಯಿದ್ದೇನೆ. ಯಾಕೆಂದ್ರೆ ಕರ್ನಾಟಕ ರಾಜ್ಯ ಇವತ್ತು ಯಾವ ಪರಿಸ್ಥಿತಿಯಲ್ಲಿ ಇದೆ ಎಂಬುದನ್ನು ಇಡೀ ನಾಡಿನ ಜನತೆಗೆ ಅರ್ಥವಾಗಿದೆ.

ಇಂಥ ಪರಿಸ್ಥಿತಿಯಲ್ಲಿ ವೇದಿಕೆ ಮೇಲೆ ಬರೀ ಭಾಷಣ ಮಾಡಿಕೊಂಡು ಬಂದರೆ ಆಗುವುದಿಲ್ಲ. ಇಂಥ ಕೆಟ್ಟ ಸರ್ಕಾರ ತೆಗೆಯುವುದಕ್ಕೆ ಏನು ಮಾಡಬೇಕು ಅನ್ನೋದು ನಿಮ್ಮ ಹೃದಯದಲ್ಲಿ ಸ್ಪಷ್ಟತೆ ಇರಬೇಕು. ಅದಿಲ್ಲದೆ ಇದ್ದರೆ ನಿಮ್ಮ ಕೈನಲ್ಲಿ ಸಾಧ್ಯವಿಲ್ಲ ಈ ಕೆಟ್ಟ ಸರ್ಕಾರ ತೆಗೆಯುವುದಕ್ಕೆ. ಅದಕ್ಕೆ ಓಪನ್ ಆಫರ್ ಕೊಟ್ಟಿದ್ದೇನೆ. ಇದನ್ನು ಅಕ್ಸೆಪ್ಟ್ ಮಾಡಿಕೊಳ್ಳುವುದು ಬಿಡುವುದು ನಿಮಗೆ ಸೇರಿದ್ದು. ಇದಕ್ಕಿಂತ ಇನ್ನೇನು ಆಫರ್ ಕೊಡುವುದಕ್ಕೆ ಆಗುತ್ತೆ.

ಕಳುಹಿಸುತ್ತೀವಿ ಎಂದಿದ್ದಾರೆ. ಆದರೆ ಇಲ್ಲಿವರೆಗೂ ನನ್ನ ಬಳಿಗೆ ಯಾರು ಬಂದಿಲ್ಲ. ನಿನ್ನೆ ಕೆಲವು ಸ್ಥಳೀಯ ಶಾಸಕರು ಮಾತನಾಡಿದ್ದಾರೆ. ಅವರ ಹೆಸರು ಹೇಳಿ ತೊಂದರೆ ಕೊಡುವುದು ಬೇಡ. ಯಾರಿಗಿದೆ ಆತ್ಮಸಾಕ್ಷಿ. ನಾಳೆ ಮಧ್ಯಾಹ್ನದ ಒಳಗೆ ಒಂದು ಕ್ಲಿಯರ್ ಪಿಕ್ಚರ್ ಬರುತ್ತದೆ. ಈಗಲೂ ಕಾಲ ಮಿಂಚಿಲ್ಲ. ಯಾರ್ಯಾರಿಗೆ ಏನೇನು ಪ್ರೇರೆಪಣೆ ಕೊಟ್ಟು ಭಗವಂತ ಅನುವು ಮಾಡಿಕೊಡುತ್ತಾನೆ ಎಂಬುದನ್ನು ನೋಡೋಣಾ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!