Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿ.ರಾಕೇಶ್ ಪುತ್ರ ಪ್ರಚಾರಕ್ಕೆ ಎಂಟ್ರಿ : ಮೊಮ್ಮಗನ ಆಸಕ್ತಿಗೆ ಗ್ರೀನ್ ಸಿಗ್ನಲ್ ಕೊಟ್ಟ ಸಿದ್ದರಾಮಯ್ಯ..!

Facebook
Twitter
Telegram
WhatsApp

ಮೈಸೂರು: ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ 2016ರಲ್ಲಿಯೇ ನಿಧನರಾಗಿದ್ದರು. ಬಳಿಕ ಸೊಸೆ, ಮೊಮ್ಮಗ ಎಲ್ಲಿಯೂ ಅಷ್ಟಾಗಿ ಕಾಣಿಸಿಕೊಂಡಿರಲಿಲ್ಲ. ಆದರೆ ಇದೀಗ ರಾಕೇಶ್ ಅವರ ಮಗ ತಾತನ ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ಕಂಡು ಸಿದ್ದರಾಮಯ್ಯ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ.

ಮೈಸೂರು ಏರ್ಪೋರ್ಟ್ ನಲ್ಲಿ ಧವನ್ ರಾಕೇಶ್ ಎಲ್ಲರ ಗಮನ ಸೆಳೆದಿದ್ದರು. ಮೊಮ್ಮಗನನ್ನು ನೋಡಿದ ಖುಷಿಯಲ್ಲಿ ಸಿದ್ದರಾಮಯ್ಯ, ಧವನ್ ಬಗ್ಗೆ ಮಾತನಾಡಿದ್ದಾರೆ. “ಇಡೀ ಚಾಮುಂಡೇಶ್ವರಿ, ವರುಣಾ ಕ್ಷೇತ್ರವನ್ನು ಅವರ ಅಪ್ಪ ರಾಕೇಶ್ ನಿರ್ವಹಿಸುತ್ತಿದ್ದ. ರಾಕೇಶ್ ಇಡೀ ಜಿಲ್ಲಾ ರಾಜಕೀಯ ನೋಡಿಕೊಳ್ಳುತ್ತಿದ್ದ. ಎಷ್ಟೇ ಆಗಲಿ, ಅಪ್ಪನ ರಕ್ತ ಅಲ್ಲವೆ.

ಮೊಮ್ಮಗ ರಾಜಕೀಯ ಆಸಕ್ತಿ ತೋರಿಸುವುದು ಸಹಜವಾಗಿಯೇ ಖುಷಿಯಾಗುತ್ತೆ. ಮೊಮ್ಮಗನಿಗೆ ರಾಜಕೀಯ ಆಸಕ್ತಿ ಬಂದಿದೆ. ಅವನಾಗಿಯೇ ಇಷ್ಟಪಟ್ಟು ಮೈಸೂರಿಗೆ ಬಂದಿದ್ದಾನೆ. ನಾನು ನಮ್ಮ ಮನೆಯವರನ್ನು ಯಾರನ್ನು ಪ್ರಚಾರಕ್ಕೆ ಬನ್ನಿ ಎಂದು ಕರೆಯಲ್ಲ. ಅವರಾಗಿಯೇ ಬಂದರೆ ಖುಷಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!