Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಲೆ ಜಾಸ್ತಿ ಆಯ್ತು ಅಂತ ಟಮೋಟೋ ಬೆಳೆಯಲು ಹೋದ ರಾಖಿ : ಕೃಷಿ ಮಾಡಿದ್ದನ್ನ ನೋಡಿದ್ರೆ ನೀವೂ ನಗ್ತೀರಿ..!

Facebook
Twitter
Telegram
WhatsApp

ಸದ್ಯಕ್ಕೆ ಟಮೋಟೋ ಬೆಲೆ ಗಗನಕ್ಕೇರಿದೆ. ಈಗಲೇ ಅಂತು ಬೆಲೆ ಇಳಿಯುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಟಮೋಟೋ ಜಾಗದಲ್ಲಿ ಗೃಹಿಣಿಯರು ಹುಣಸೆ ಹಣ್ಣನ್ನು ಬಳಸಲು ಶುರು ಮಾಡಿದ್ದಾರೆ. ಆದರೆ ನಟಿ ರಾಖಿ ಸಾವಂತ್ ಮಾತ್ರ ಟಮೋಟೋ ಬೆಳೆಯನ್ನೇ ಬೆಳೆಯಲು ಹೊರಟಿದ್ದಾರೆ.

ರಾಖಿ ಸಾವಂತ್ ಅಂದ್ರೆ ಸದಾ ಸುದ್ದಿಯಲ್ಲಿರುತ್ತಾರೆ. ಅದರಲ್ಲೂ ಮದುವೆ ವಿಚಾರಕ್ಕೆ ಸಿಕ್ಕಾಪಟ್ಟೆ ಸುದ್ದಿಯಾಗಿದ್ದರು. ಇತ್ತಿಚೆಗೆ ಮೈಸೂರಿನ ಹುಡುಗನ ಜೊತೆಗೂ ಮದುವೆಯನ್ನು ಮುರಿದುಕೊಂಡಿದ್ದಾರೆ. ಇದೀಗ ಟಮೋಟೋ ಬೆಲೆ ಜಾಸ್ತಿಯಾಗಿದ್ದಕ್ಕೆ ತಾನೇ ಕೃಷಿ ಮಾಡಲು ಹೊರಟಿದ್ದಾರೆ.

ರಾಖಿ, ಒಂದು ಪಾಟ್‌ನಲ್ಲಿ ಟೊಮ್ಯೊಟೋ ಸಸಿ ಬೆಳೆಸಲು ಹೋಗಿದ್ದಾರೆ. ಇದಕ್ಕೆ ಒಬ್ಬ ಮೆಂಟರ್‌ ಅನ್ನು ಕೂಡ ನೇಮಿಸಿಕೊಂಡಿದ್ದಾರೆ. ಟೊಮ್ಯೊಟೋ ಗಿಡ ನೆಡುವ ರಾಖಿ, ಪಾಟ್‌ ಒಳಗೆ ಮೊದಲು ನಾಲ್ಕೈದು ಟೊಮ್ಯೊಟೋ ಅನ್ನು ಹಾಕಿದ್ದಾರೆ. ಆಮೇಲೆ ಟೊಮ್ಯೊಟೋ ಗಿಡವನ್ನು ನೆಟ್ಟು ಇನ್ನು 15 ದಿನದಲ್ಲಿ ನನಗೆ ಟೊಮ್ಯಾಟೋ ಸಿಗುತ್ತಾ ಎಂದು ಕೇಳಿದ್ದಾರೆ. ಟಮೋಟೋ ಬೆಳೆಯಲು ಟಮೋಟೋಗಳನ್ನೇ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇರಳದಲ್ಲೂ ಸಿದ್ದರಾಮಯ್ಯ ಕ್ರೇಜ್ : ಪ್ರಿಯಾಂಕ ಗಾಂಧಿ ಪರ ಪ್ರಚಾರದಲ್ಲಿ ಏನೆಲ್ಲಾ ಆಯ್ತು..?

ಸಿಎಂ ಸಿದ್ದರಾಮಯ್ಯ ಅಂದ್ರೆ ಕರ್ನಾಟಕದಲ್ಲಂತೂ ಸಿಕ್ಕಾಪಟ್ಟೆ ಕ್ರೇಜು. ಅಭಿಮಾನಿಗಳ ಬಳಗ ಕಡಿಮೆ ಏನು ಇಲ್ಲ. ಆದ್ರೆ ಸಿದ್ದರಾಮಯ್ಯ ಅವರಿಗೆ ನಮ್ಮ ರಾಜ್ಯದಲ್ಲಿ ಮಾತ್ರ ಅಭಿಮಾನಿಗಳು ಇರೋದಲ್ಲ, ಪಕ್ಕದ ರಾಜ್ಯದಲ್ಲೂ ಅಷ್ಟೇ ಅಭಿಮಾನಿಗಳಿದ್ದಾರೆ. ಕೇರಳದಲ್ಲೂ ಸಿಎಂ

ವಿಪರೀತ ಬೆನ್ನು ನೋವು : ಬೆಂಗಳೂರಿಗೆ ಶಿಫ್ಟ್ ಆಗಲಿದ್ದಾರಾ ದರ್ಶನ್..?

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದಾಸನಿಗೆ ಅನಾರೋಗ್ಯ ಬಿಡದೆ ಕಾಡುತ್ತಿದೆ. ಅದರಲ್ಲೂ ಬಳ್ಳಾರಿ ಜೈಲಿಗೆ ಹೋದಾಗಿನಿಂದ ಬೆನ್ನು ನೋವಿನ ಸಮಸ್ಯೆ ಉಲ್ಬಣಗೊಂಡಿದೆ. ಬೆನ್ನು ನೋವು ಎಂದು ಹೇಳಿದಾಗಿನಿಂದ ಜೈಲು ಅಧಿಕಾರಿಗಳು

ಡಾನಾ ಚಂಡಮಾರುತ ಎಫೆಕ್ಟ್ : ಹವಮಾನ ಇಲಾಖೆ ನೀಡಿದ ಎಚ್ಚರಿಕೆ ಏನು..?

ಎಲ್ಲೆಡೆ ಬೆಂಬಿಡದೆ ಮಳೆರಾಯ ಸುರಿಯುತ್ತಿದ್ದಾನೆ. ಕಳೆದ ಕೆಲವು ದಿನಗಳಿಂದ ವಿಶ್ರಾಂತಿಯನ್ನೇ ನೀಡುತ್ತಿಲ್ಲ. ಇದರಿಂದ ಜನರು ಕೂಡ ರೋಸೆದ್ದು ಹೋಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಹಾಗೂ ಒಡಿಶಾದಲ್ಲಿ ಶುರಿವಾಗಿರುವ ಚಂಡಮಾರುತದ ಪ್ರಭಾವವಾಗಿದೆ. ಚಂಡಮಾರುತ ತಗ್ಗುವ ತನಕವೂ ಈ

error: Content is protected !!