Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

10 ವರ್ಷಗಳ ಬಳಿಕ ತಂದೆಯಾಗುತ್ತಿದ್ದಾರೆ ರಾಮ್ ಚರಣ್ : ಮೆಗಾಸ್ಟಾರ್ ಕುಟುಂಬದಲ್ಲಿ ಸಂತಸವೋ ಸಂತಸ..!

Facebook
Twitter
Telegram
WhatsApp

 

ಟಾಲಿವುಡ್ ಮೆಗಾಸ್ಟಾರ್ ಕುಟುಂಬಕ್ಕೆ ಹೊಸ ಸದಸ್ಯರ ಆಗಮನವಾಗುತ್ತಿದೆ. ರಾಮ್ ಚರಣ್ ಹಾಗೂ ಉಪಾಸನ ಪೋಷಕರಾಗುತ್ತಿದ್ದಾರೆ. ಈ ಸಂತಸದ ಸುದ್ದಿ ಕೇಳಿ ಇಡೀ ಬಳಗ ಶುಭ ಹಾರೈಸಿದ್ದಾರೆ.

ರಾಮ್ ಚರಣ್ ಹಾಗೂ ಉಪಾಸನ ಪ್ರೀತಿಸಿ ಮದುವೆಯಾಗಿದ್ದವರು. ಹತ್ತು ವರ್ಷದಿಂದ ಸುಖ ಸಾಂಸಾರಿಕ ಜೀವನವನ್ನು ಸಾಗಿಸುತ್ತಿದ್ದಾರೆ. ಇದೀಗ ಕುಟುಂಬಕ್ಕೆ ಹೊಸ ಅತಿಥಿಯ ಆಗಮನದ ಸಂತಸದ ಸುದ್ದಿಯನ್ನು ನೀಡಿದ್ದಾರೆ. ಈ ವಿಚಾರವನ್ನು ರಾಮ್ ಚರಣ್ ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹನುಮಾನ್ ಫೋಟೋ ಹಾಕಿ “ ಶ್ರೀ ಹನುಮಾನ್ ಆಶೀರ್ವಾದೊಂದಿಗೆ ಉಪಾಸನಾ ಮತ್ತು ರಾಮ್ ಚರಣ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಈ ವಿಚಾರ ಹಂಚಿಕೊಳ್ಳಲು ನಮಗೆ ಸಂತೋಷವಾಗಿದೆ” ಎಂದು ಪೋಸ್ಟ್ ಹಾಕಿದ್ದಾರೆ. ಈ ವಿಚಾರ ಕೇಳಿದ ಅಭಿಮಾನಿಗಳು ತುಂಬಾ ಸಂತಸ ಪಟ್ಟಿದ್ದಾರೆ. ಕುಟುಂಬಸ್ಥರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ. ಇನ್ನು ರಾಮ್ ಚರಣ್ ಮತ್ತು ಉಪಾಸನ ಇಬ್ಬರು 2012ರಲ್ಲಿ ಪ್ರೀತಿಸಿ, ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

error: Content is protected !!