Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುದ್ದು ಮಗಳಿಗೆ ಪ್ರಕೃತಿಯ ಹೆಸರನ್ನಿಟ್ಟ ರಾಮ್ ಚರಣ್ ದಂಪತಿ

Facebook
Twitter
Telegram
WhatsApp

 

ಮೆಗಾಸ್ಟಾರ್ ಚಿರಂಜೀವಿ ಮನೆಯಲ್ಲಿ ಮೊಮ್ಮಗಳ ಆಗಮನ ಖುಷಿ ಹೆಚ್ಚಾಗಿದೆ. ಇಂದು ಮೆಗಾಸ್ಟಾರ್ ಕುಟುಂಬಸ್ಥರು, ಮಗುವಿನ ನಾಮಕರಣ ಮಾಡಿ, ಮತ್ತಷ್ಟು ಖುಷಿ ವ್ಯಕ್ತಪಡಿಸಿದ್ದಾರೆ. ನಾಮಕರಣದ ಸಮಾರಂಭಕ್ಕೆ ಎರಡು ಕುಟುಂಬಸ್ಥರು ಭಾಗಿಯಾಗಿದ್ದರು. ಮಗು ಇನ್ನು ಹನ್ನೊಂದು ದಿನ. ಆದರೆ ಉಡುಗೊರೆಯ ಸುರಿಮಳೆಯೇ ಸಿಕ್ಕಿದೆ.

ಕಾರ್ಯಕ್ರಮ ಅದ್ದೂರಿಯಾಗಿದ್ದರು, ಮಗುವನ್ನು ಸಂಪ್ರದಾಯದಂತೆ ಬಟ್ಟೆಯ ತೊಟ್ಟಿಲಲ್ಲಿ ಮಗುವನ್ನು ಮಲಗಿಸಿ, ಆಚರಣೆ ಮಾಡಿದ್ದಾರೆ. ಮಗುವಿನ ಮುದ್ದಾದ ಹೆಸರನ್ನಿಟ್ಟಿದ್ದು, ಈಗಾಗಲೇ ಆ ಹೆಸರಿನ ಅರ್ಥದ ಹುಟುಕಾಟವೂ ಶುರುವಾಗಿದೆ.

‘ಕ್ಲಿಂಕಾರ ಕೊನಿಡೆಲಾ’ ಎಂದು ನಟ ಚಿರಂಜೀವಿ ಹೇಳಿದರು. ಈ ಹೆಸರನ್ನು ಇಡಲು ಕಾರಣವೇನು ಎಂಬುದಕ್ಕೆ ಉತ್ತರಿಸಿದ ಅವರು, “ಆ ಹೆಸರನ್ನು ಲಲಿತಾ ಸಹಸ್ರನಾಮ ನಾಮದಿಂದ ತೆಗೆದುಕೊಳ್ಳಲಾಗಿದೆ. ‘ಕ್ಲಿನ್ ಕಾರ’ ಎಂಬುದು ಪ್ರಕೃತಿಯ ಸಾಕಾರವನ್ನು ಪ್ರತಿನಿಧಿಸುತ್ತದೆ. ನಮ್ಮ ಪುಟ್ಟ ಮಗು, ಲಿಟಲ್ ಪ್ರಿನ್ಸೆಸ್ ಈ ಎಲ್ಲಾ ಗುಣಗಳನ್ನು ಮುಂದಿನ ದಿನಗಳಲ್ಲಿ ತನ್ನ ವ್ಯಕ್ತಿತ್ವದಲ್ಲಿ ಅಳವಡಿಸಿಕೊಳ್ಳುತ್ತಾಳೆ” ಎಂದು ಟ್ವೀಟ್ ಮಾಡಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!