Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪು ನೋಡಲು ಬಂದ ರಾಮ-ಲಕ್ಷ್ಮಣ-ಹನುಮಂತ..!

Facebook
Twitter
Telegram
WhatsApp

ಬೆಂಗಳೂರು: ಇವತ್ತಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 12 ದಿನ. ನಿನ್ನೆ ಕುಟುಂಬಸ್ಥರು 11ನೇ ಪುಣ್ಯ ಸ್ಮರಣೆ ಮಾಡಿ, ಅಪ್ಪುಗಾಗಿ ವೆರೈಟಿ ವೆರೈಟಿ ಅಡುಗೆ ಮಾಡಿ, ಅಪ್ಪುಗೆ ಇಷ್ಟವಾದ್ದನ್ನೇ ಮಾಡಿ ಎಡೆ ಇಟ್ಟಿದ್ದರು.

ಅಣ್ಣಾವ್ರ ಕುಟುಂಬ ಅಭಿಮಾನಿಗಳನ್ನ ಯಾವಾಗಲೂ ದೇವ್ರು ಅಂತಾರೆ. ಅಪ್ಪುನ ಕಳೆದುಕೊಂಡ ಆ ಆಬಿಮಾನಿ ಬಳಗ ದುಃಖದಲ್ಲಿದ್ದಾರೆ. ಈ ಪುಣ್ಯ ಸ್ಮರಣೆಯಲ್ಲಿ ಅವರನ್ನು ಭಾಗಿಯಾಗುವಂತೆ ಅವಕಾಶ ಕಲ್ಪಿಸಿ ಕೊಟ್ಟಿದೆ ದೊಡ್ಮನೆ ಕುಟುಂಬ. ಅವರಿಗಾಗಿ ಪ್ಯಾಲೇಸ್ ಗ್ರೌಂಡ್ ನಲ್ಲಿ ದೊಡ್ಡದಾಗಿ ಕಾರ್ಯಕ್ರಮ ಮಾಡಿ ಅನ್ನ ಸಂತರ್ಪಣೆ ಮಾಡಿದ್ದಾರೆ.

ಇನ್ನು ಇದೇ ವೇಳೆ ಅಪ್ಪು ನೋಡಲು ದೇವರ ವೇಷದಲ್ಲಿ ಅಭಿಮಾನಿಗಳು ಬಂದಿದ್ದರು. ರಾಮ-ಲಕ್ಷಣ, ಹನುಮಂತ, ಕೆಂಪೇಗೌಡ, ಮಹಾತ್ಮ ಗಾಂಧಿ , ಅಂಬೇಡ್ಕರ್ ವೇಷ ಧರಿಸಿ ಅಭಿಮಾನಿಗಳು ಆಗಮಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!