ಬೆಂಗಳೂರು: ಇವತ್ತಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 12 ದಿನ. ನಿನ್ನೆ ಕುಟುಂಬಸ್ಥರು 11ನೇ ಪುಣ್ಯ ಸ್ಮರಣೆ ಮಾಡಿ, ಅಪ್ಪುಗಾಗಿ ವೆರೈಟಿ ವೆರೈಟಿ ಅಡುಗೆ ಮಾಡಿ, ಅಪ್ಪುಗೆ ಇಷ್ಟವಾದ್ದನ್ನೇ ಮಾಡಿ ಎಡೆ ಇಟ್ಟಿದ್ದರು.
ಅಣ್ಣಾವ್ರ ಕುಟುಂಬ ಅಭಿಮಾನಿಗಳನ್ನ ಯಾವಾಗಲೂ ದೇವ್ರು ಅಂತಾರೆ. ಅಪ್ಪುನ ಕಳೆದುಕೊಂಡ ಆ ಆಬಿಮಾನಿ ಬಳಗ ದುಃಖದಲ್ಲಿದ್ದಾರೆ. ಈ ಪುಣ್ಯ ಸ್ಮರಣೆಯಲ್ಲಿ ಅವರನ್ನು ಭಾಗಿಯಾಗುವಂತೆ ಅವಕಾಶ ಕಲ್ಪಿಸಿ ಕೊಟ್ಟಿದೆ ದೊಡ್ಮನೆ ಕುಟುಂಬ. ಅವರಿಗಾಗಿ ಪ್ಯಾಲೇಸ್ ಗ್ರೌಂಡ್ ನಲ್ಲಿ ದೊಡ್ಡದಾಗಿ ಕಾರ್ಯಕ್ರಮ ಮಾಡಿ ಅನ್ನ ಸಂತರ್ಪಣೆ ಮಾಡಿದ್ದಾರೆ.
ಇನ್ನು ಇದೇ ವೇಳೆ ಅಪ್ಪು ನೋಡಲು ದೇವರ ವೇಷದಲ್ಲಿ ಅಭಿಮಾನಿಗಳು ಬಂದಿದ್ದರು. ರಾಮ-ಲಕ್ಷಣ, ಹನುಮಂತ, ಕೆಂಪೇಗೌಡ, ಮಹಾತ್ಮ ಗಾಂಧಿ , ಅಂಬೇಡ್ಕರ್ ವೇಷ ಧರಿಸಿ ಅಭಿಮಾನಿಗಳು ಆಗಮಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…